20 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ... Darshan Thoogudeepa
ಕನ್ನಡ ಸಿನಿಮಾ ರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ಅಂತಾ ಬಿರುದು ಪಡೆದು, ಡಿ-ಬಾಸ್ ಅಂತಾ ತಮ್ಮ ಅಭಿಮಾನಿಗಳ ಬಾಯಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ನಟ ದರ್ಶನ್ ತೂಗುದೀಪ್ ಅವರು ಈ ಸಮಯದಲ್ಲಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಟ ದರ್ಶನ್ ತೂಗುದೀಪ್ ಅವರಿಗೆ ಈಗ ದೊಡ್ಡ ಮಟ್ಟದಲ್ಲಿ ಬೆಂಬಲ ಕೊಡಲು ಅಭಿಮಾನಿಗಳು ಕೂಡ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಿದ್ದಾಗಲೇ, 20 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ...
ನಟ ದರ್ಶನ್ ತೂಗುದೀಪ್ ಅವರಿಗೆ ನಮ್ಮ ಜೀವ ಬೇಕಾದರೂ ಕೊಡುತ್ತೀವಿ ಅಂತಾರೆ ಅಭಿಮಾನಿಗಳು. ಕನ್ನಡ ಸಿನಿಮಾಗಳನ್ನು ಮಾಡುತ್ತಲೇ ಭಾರತದ ಮೂಲೆ ಮೂಲೆಯಲ್ಲೂ ಹೆಸರು ಮಾಡಿದ್ದರು ನಟ ದರ್ಶನ್ ತೂಗುದೀಪ್ ಅವರು. ಅಲ್ಲದೇ, ಇನ್ನೇನು ಕೆಲವೇ ದಿನಗಳಲ್ಲಿ ನಟ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗಿ ಬರುತ್ತಾರೆ, ಆ ಮೂಲಕ ಡೆವಿಲ್ ಸಿನಿಮಾ ಅದ್ಧೂರಿಯಾಗಿ ರಿಲೀಸ್ ಆಗಲಿದೆ ಅಂತಾ ಅಭಿಮಾನಿಗಳು ಕಾಯ್ತಾ ಇದ್ದಾರೆ. ಇಂತಹ ಸಮಯದಲ್ಲೇ ದಿಢೀರ್ ಒಂದು ದೊಡ್ಡ ಆಘಾತವೇ ಎದುರಾಗಿಬಿಟ್ಟಿದೆ...

20 ವರ್ಷ ಜೈಲು ಅಥವಾ ಮರಣದಂಡನೆ...
ತೂಗುದೀಪ್ ಶ್ರೀನಿವಾಸ್ ಅವರ ಹಿರಿಯ ಮಗ ನಟ ದರ್ಶನ್ ತೂಗುದೀಪ್ ಕೂಡ ಅವರ ತಂದೆಯಂತೆ ದೊಡ್ಡ ಹೆಸರನ್ನು ಕನ್ನಡ ಸಿನಿಮಾ ರಂಗದಲ್ಲಿ ಮಾಡಿದ್ದರು. ಹಾಗೇ ತಂದೆಯನ್ನು ಮೀರಿಸುವಂತೆ ಆಸ್ತಿ, ಅಂತಸ್ತು ಸಂಪಾದನೆ ಮಾಡಿದ್ದಾರೆ ನಟ ದರ್ಶನ್ ತೂಗುದೀಪ್ ಅಂತಾ ಅಭಿಮಾನಿಗಳು ಕೂಡ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಅಲ್ಲದೆ ಡೆವಿಲ್ ಸಿನಿಮಾ 1,000 ಕೋಟಿ ರೂಪಾಯಿ ಸಂಪಾದನೆ ಮಾಡುತ್ತೆ, ಅಂತಾ ಚಾಲೆಂಜ್ ಕೂಡ ಹಾಕುತ್ತಿದ್ದಾರೆ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಹೀಗಿದ್ದಾಗಲೇ, 20 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ...
-
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications