ದಸರಾ ಅಂಗವಾಗಿ ಮಂಗಳೂರು, ಬೆಂಗಳೂರು ವಿಶೇಷ ರೈಲು
Recommended Video
ಬೆಂಗಳೂರು, ಸೆಪ್ಟೆಂಬರ್ 26 : ದಸರಾ ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ. ಅಕ್ಟೋಬರ್ 4 ಮತ್ತು 8ರಂದು ವಿಶೇಷ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ.
ದಸರಾ ಸಂದರ್ಭದಲ್ಲಿ ಸಾಕಷ್ಟು ಜನರು ಉಭಯ ನಗರಗಳ ನಡುವೆ ಸಂಚಾರ ನಡೆಸಲಿದ್ದಾರೆ. ಆದ್ದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ ವಿಶೇಷ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುವಿಧಾ ಸ್ಪೆಷಲ್ ಎಂಬ ಹೆಸರಿನಲ್ಲಿ ರೈಲು ಸಂಖ್ಯೆ 82655, ರೈಲು ಸಂಖ್ಯೆ 82656 ಬೆಂಗಳೂರು-ಮಂಗಳೂರು ನಡುವೆ ಸಂಚಾರ ನಡೆಸಲಿವೆ. ರೈಲು ಸಂಚಾರದ ವೇಳಾಪಟ್ಟಿಯನ್ನು ನೈಋತ್ಯ ರೈಲ್ವೆ ಬಿಡುಗಡೆ ಮಾಡಿದೆ.

ರೈಲಿನ ವೇಳಾಪಟ್ಟಿ : ಅಕ್ಟೋಬರ್ 4ರಂದು ರಾತ್ರಿ 10.20ಕ್ಕೆ ಯಶವಂತಪುರ ಜಂಕ್ಷನ್ನಿಂದ ಹೊರಡುವ ರೈಲು ಅಕ್ಟೋಬರ್ 5ರಂದು ಬೆಳಗ್ಗೆ 8.30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಅಕ್ಟೋಬರ್ 8ರಂದು ರಾತ್ರಿ 10.15ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಡುವ ಸುವಿಧಾ ವಿಶೇಷ ರೈಲು ಅಕ್ಟೋಬರ್ 9ರಂದು ಬೆಳಗ್ಗೆ 8 ಗಂಟೆಗೆ ಯಲಹಂಕ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications