ದಾವಣಗೆರೆಯಲ್ಲಿ 64 ವರ್ಷದ ವೃದ್ಧೆ ಮೇಲೆ ಗ್ಯಾಂಗ್ರೇಪ್
ದಾವಣಗೆರೆ, ನವೆಂಬರ್. 02: ಮಧ್ಯಕರ್ನಾಟಕದ ರಾಜಧಾನಿ ದಾವಣಗೆರೆಯಲ್ಲಿ 64 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಲಾಗಿದೆ. ಭಾನುವಾರ ತಡರಾತ್ರಿ ನಡೆದ ಪ್ರಕರಣ ಸೋಮವಾರ ಬೆಳಕಿಗೆ ಬಂದಿದ್ದು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ನಾಲ್ವರು ಯುವಕರು ವೃದ್ಧೆಯ ಮೇಲೆ ಗ್ಯಾಂಗ್ ರೇಪ್ ಎಸಗಿದ್ದಾರೆ. ಸಂತ್ರಸ್ತೆಯನ್ನು ದಾವಣೆಗರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ತಡರಾತ್ರಿ ದಾವಣಗೆರೆಯ ಹೊರಹೊಲ ರಾಮನಗರದ ನಿರ್ಜನ ಪ್ರದೇಶಕ್ಕೆ ವೃದ್ಧೆಯನ್ನು ಹೊತ್ತೊಯ್ದ ಕಾಮುಕರು ಅತ್ಯಾಚಾರ ಎಸಗಿದ್ದಾರೆ.[ಕಾಮುಕರ ಪುರುಷತ್ವ ಹರಣ ಮಾಡಿ: ಮದ್ರಾಸ್ ಹೈಕೋರ್ಟ್]

ಅಸ್ವಸ್ಥಗೊಂಡು ಬಿದ್ದಿದ್ದ ಮಹಿಳೆಯನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.[ಅತ್ಯಾಚಾರ ತಡೆಗೆ ನೀವು ಸಹಿ ಮಾಡಿ]
35 ರಿಂದ 40 ವರ್ಷದ ಯುವಕರು ಕೃತ್ಯ ಎಸಗಿರುವ ಸಂಶಯವಿದೆ. ಸದ್ಯ ಮಹಿಳೆ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಮಹಿಳೆ ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಹೆಚ್ಚಿನ ಮಾಹಿತಿ ಕಲೆಹಾಕಿ ಆರೋಪಿಗಳ ಚಹರೆ ಪತ್ತೆಹಚ್ಚಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications