Get Updates
Get notified of breaking news, exclusive insights, and must-see stories!

ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ರಾಜ್ಯಪಾಲರಿಗೆ ಡಿಸಿಎಂ ವಿವರಣೆ

ಬೆಂಗಳೂರು, ಮೇ 27: ಗುರುವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ವಿವರಣೆ ನೀಡಿದ್ದಾರೆ.

ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆಗಿರುವ ಅಶ್ವಥ್ ನಾರಾಯಣ, ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಜೊತೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಕುರಿತು ವಿವರಿಸಿದ್ದಾರೆ. ಲಾಕ್‌ಡೌನ್ ಸೇರಿದಂತೆ ರಾಜ್ಯದಲ್ಲಿನ ಲಸಿಕೆ ಅಭಿಯಾನ, ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯಗಳು, ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

DCM Ashwath Narayan Met Governor And Explains Covid Situation In State

ರಾಜ್ಯದಲ್ಲೀಗ ಲಾಕ್‌ಡೌನ್‌ ಸಮಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ ಎಂದು ರಾಜ್ಯಪಾಲರಿಗೆ ವಿವರಿಸಿದ್ದಾರೆ. ಕರ್ನಾಟಕದಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿರುವ ಕುರಿತು ಮಾಹಿತಿ ನೀಡಿದ್ದು, ಕಪ್ಪು ಶಿಲೀಂಧ್ರ ಸಮಸ್ಯೆ ನಿವಾರಣೆ ಸಂಬಂಧ ಔಷಧ ಪೂರೈಕೆಗೆ ಸತತ ಪ್ರಯತ್ನ ನಡೆಯುತ್ತಿವೆ. ರಾಜ್ಯ ಸರ್ಕಾರ ಕೊರೊನಾ ನಿವಾರಣೆಗೆ ಎಲ್ಲಾ ಆಯಾಮಗಳಿಂದ ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದಾರೆ.

Recommended Video

      ಮುಂದೊಂದು ದಿನ BY Vijayendra ರಾಜ್ಯದ ಮುಖ್ಯಮಂತ್ರಿಯಾಗ್ತಾರೆ.. | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+