ಜಿಲ್ಲಾ ಉಸ್ತುವಾರಿ ಪಟ್ಟ: ಯಾರಿಗೆ ಯಾವ ಜಿಲ್ಲೆ?
Recommended Video

ಕರ್ನಾಟಕ ಜಿಲ್ಲಾ ಉಸ್ತುವಾರಿ ಪಟ್ಟ ಯಾರಿಗೆ ಯಾವ ಜಿಲ್ಲೆ?
ಬೆಂಗಳೂರು, ಜೂನ್ 14: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಸರಿಸುಮಾರು ತಿಂಗಳ ಬಳಿಕ ಸಚಿವ ಸಂಪುಟದ ಸದಸ್ಯರುಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ಹಂಚುವ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ.
ಗುರುವಾರ ಸಂಜೆ ನಡೆಯುವ ಸಮನ್ವಯ ಸಮಿತಿ ಸಭೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಹಂಚಿಕೆ ಪಟ್ಟಿ ಹೊರಬೀಳಲಿದ್ದು, ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಅವರಿಗೆ ಸ್ವಂತ ಜಿಲ್ಲೆ ಹಾಸನ ಜಿಲ್ಲೆಯ ಉಸ್ತುವಾರಿ ದಕ್ಕಲಿದೆ.
ಮತ್ತೊಂದೆಡೆ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ಗೆ ರಾಮನಗರ ಜಿಲ್ಎ ದೊರಕಲಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಯು.ಟಿ. ಖಾದರ್ ಜಿಲ್ಲೆ ಉಸ್ತುವಾರಿ ಸಚಿವರಾಗಲಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಹೀಗಿದ್ದು ಈ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಮೂಲಗಳು ತಿಳಿಸಿವೆ.
| ಸಚಿವರ ಹೆಸರು | ಜಿಲ್ಲೆ |
| ಡಾ. ಜಿ. ಪರಮೇಶ್ವರ್ | ತುಮಕೂರು |
| ಡಿ.ಕೆ. ಶಿವಕುಮಾರ್ | ರಾಮನಗರ |
| ಎಚ್.ಡಿ. ರೇವಣ್ಣ | ಹಾಸನ |
| ಯು.ಟಿ. ಖಾದರ್ | ಮಂಗಳೂರು |
| ಆರ್.ವಿ. ದೇಶಪಾಂಡೆ | ಉತ್ತರಕನ್ನಡ |
| ಜಿ.ಟಿ. ದೇವೇಗೌಡ | ಮೈಸೂರು |
| ಡಿ.ಸಿ. ತಮ್ಮಣ್ಣ | ಮಂಡ್ಯ |
| ಪುಟ್ಟರಂಗಶೆಟ್ಟಿ | ಚಾಮರಾಜನಗರ |
| ಎನ್.ಎಚ್.ಶಿವಶಂಕರರೆಡ್ಡಿ | ಚಿಕ್ಕಬಳ್ಳಾಪುರ |
| ಕೃಷ್ಣಬೈರೇಗೌಡ | ಕೋಲಾರ |
| ಕೆ.ಜೆ. ಜಾರ್ಜ್ | ಬೆಂಗಳೂರು ನಗರ |
| ರಮೇಶ್ ಜಾರಕಿಹೊಳಿ | ಬೆಳಗಾವಿ |
| ಪ್ರಿಯಾಂಕ್ ಖರ್ಗೆ | ಕಲಬುರಗಿ |
| ಶಿವಾನಂದ್ ಪಾಟೀಲ | ವಿಜಯಪುರ |
| ಬಂಡೆಪ್ಪ ಕಾಶಂಪುರ್ | ಬೀದರ್ |
| ರಾಜಶೇಖರ ಪಾಟೀಲ | ಬಾಗಲಕೋಟೆ |
| ಆರ್.ಶಂಕರ್ | ಹಾವೇರಿ |
| ಜಯಮಾಲಾ | ಶಿವಮೊಗ್ಗ |
| ಎಂ.ಸಿ. ಮನಗೂಳಿ | ಕೊಪ್ಪಳ |
| ವೆಂಕಟರಾವ್ ನಾಡಗೌಡ | ರಾಯಚೂರು |
| ಎಸ್.ಆರ್. ಶ್ರೀನಿವಾಸ್ | ಚಿಕ್ಕಮಗಳೂರು |
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications