ಮುಂಗಾರು ಕೊರತೆ, ಭಾನುವಾರದಿಂದ ಮೋಡ ಬಿತ್ತನೆ ಆರಂಭ
ಬೆಂಗಳೂರು, ಆಗಸ್ಟ್ 8: ಮುಂಗಾರು ಮಳೆ ಕೊರತೆ ಮುಂದುವರಿದಿದ್ದು ಇದೇ ಭಾನುವಾರದಿಂದ ಮೋಡ ಬಿತ್ತನೆ ಕಾರ್ಯ ಆರಂಭವಾಗಲಿದೆ. ಇದಕ್ಕೆ ಬೇಕಾದ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಇದೇ ಭಾನುವಾರ ದಕ್ಷಿಣ ಕರ್ನಾಟಕದಲ್ಲಿ ಮೋಡ ಬಿತ್ತನೆ ಆರಂಭವಾಗಲಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಒಂದು ವಾರ ತಡವಾಗಿ ಮೋಡ ಬಿತ್ತನೆ ಆರಂಭಗೊಳ್ಳಲಿದೆ.

ಈಗಾಗಲೇ ಮೋಡ ಬಿತ್ತನೆಗೆ ಬಳಸುವ ವಿಮಾನಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಡಾಫ್ಲರ್ ರಾಡಾರ್ ಅಳವಡಿಕೆ ಪ್ರಕ್ರಿಯೆ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿದೆ. ಎಮಿರೇಟ್ಸ್ ಸಂಸ್ಥೆಗೆ ಸೇರಿದ ವಿಮಾನವನ್ನು ಮೋಡ ಬಿತ್ತನೆಗೆ ಬಳಸಲಾಗುತ್ತದೆ.
35.77 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಮೋಡ ಬಿತ್ತನೆ ನಡೆಸುತ್ತಿದೆ.
ಅಂದುಕೊಂಡತೆ ನಡೆದಿದ್ದರೆ ಆಗಸ್ಟ್ ಮೊದಲ ವಾರದಲ್ಲೇ ಮೋಡ ಬಿತ್ತನೆ ಆರಂಭವಾಗಬೇಕಿತ್ತು. ಆದರೆ ಕೇಂದ್ರದಿಂದ ವಿವಿಧ ಪರವಾನಗಿಗಳನ್ನು ಪಡೆಯಲು ವಿಳಂಬವಾಗಿದ್ದರಿಂದ ತಡವಾಗಿ ಮೋಡ ಬಿತ್ತನೆ ಆರಂಭವಾಗುತ್ತಿದೆ.
ಮಳೆ ಬರುವ ಮೋಡಗಳಿಗೆ ಮೋಡ ಬಿತ್ತನೆ ಮಾಡುವುದರಿಂದ ಒಟ್ಟಾರೆ ಶೇಕಡಾ 10ರಷ್ಟು ಮಳೆ ಪ್ರಮಾಣ ಹೆಚ್ಚಾಗಬಹುದು ಎಂದುಕೊಳ್ಳಲಾಗಿದೆ. ಒಟ್ಟು 60 ದಿನಗಳ ಕಾಲ ರಾಜ್ಯದಲ್ಲಿ ಮೋಡ ಬಿತ್ತನೆ ನಡೆಯಲಿದೆ. ಹೊಯ್ಸಳ ಸಂಸ್ಥೆಗೆ ಈ ಮೋಡ ಬಿತ್ತನೆ ಟೆಂಡರ್ ಪಡೆದಿದ್ದು 300 ಗಂಟೆ ಬಿತ್ತನೆ ನಡೆಸಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications