ಉಡುಪಿ ಶ್ರೀಕೃಷ್ಣ ಮಠವನ್ನು ಸರ್ಕಾರ ವಶಪಡಿಸಿಕೊಳ್ಳಲಿ: ಬಸವರಾಜ ದೇವರು
ಹುಬ್ಬಳ್ಳಿ, ಅಕ್ಟೋಬರ್, 15 :ಉಡುಪಿಯ ಶ್ರೀ ಕೃಷ್ಣ ಮಠವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ತನ್ನ ವಶಕ್ಕೆ ಪಡೆದುಕೊಳ್ಳಬೇಕು. ಜನರ ನಡುವೆ ಬೆಳೆದ ಭೇದವನ್ನು ಕಡಿಮೆ ಮಾಡಬೇಕು ಧಾರವಾಡ ಮನ್ಸೂರು ಮಠದ ಬಸವರಾಜ ದೇವರು ಆಗ್ರಹಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಉಡುಪಿ ಕೃಷ್ಣ ಮಠವನ್ನು ಸರ್ಕಾರದ ವಶಕ್ಕೆ ತೆಗದುಕೊಳ್ಳುವ ಧೈರ್ಯ ಪ್ರದರ್ಶಿಸಿ ಪಂಗಡಗಳ ನಡುವೆ ಇರುವ ವೈಷಮ್ಯವನ್ನು ನಿವಾರಿಸಬೇಕು. ಅಷ್ಟ ಮಠಾಧೀಶರು ಕೃಷ್ಣ ಮತ್ತು ಕನಕದಾಸರನ್ನು ಒಂದಾಗಲು ಬಿಡುತ್ತಿಲ್ಲ ಇದರಿಂದ ಕೆಳವರ್ಗದ ಜನತೆಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಕನಕ-ಕೃಷ್ಣರನ್ನು ಒಂದಾಗಿ ಜನರಲ್ಲಿ ಸಾಮರಸ್ಯ ಬೆಳೆಯಲು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಯವರೂ ಒಪ್ಪುತ್ತಿಲ್ಲ. ಆದ್ದರಿಂದ ಸರಕಾರ ಕೂಡಲೇ ಉಡುಪಿ ಕೃಷ್ಣಮಠವನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕೆಂದರು.

80 ಲಕ್ಷ ರೂ. ಹವಾಲಾ ಹಣ ವಶ
ಹಳೇಹುಬ್ಬಳ್ಳಿ ಪೊಲೀಸರು ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ 80 ಲಕ್ಷ .ರೂ. ಗಳನ್ನು ಗುರುವಾರ ಬೆಳಗ್ಗೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹವಾಲಾ ಹಣವೆಂದು ಆದಾಯಕರ ಇಲಾಖೆಗೆ ತಿಳಿಸಿರುವ ಪೊಲೀಸರು, 1000 ರೂ. ಮತ್ತು 500 ರೂ. ನೋಟುಗಳನ್ನು ಜಪ್ತಿ ಮಾಡಿದ್ದಾರೆ.[ಸಿಸಿಬಿ ಪೊಲೀಸರ ಬಲೆಗೆ ಬಿದ್ದ ವಿಗ್ರಹ ಚೋರರು]
ಕುಂದಾಪುರದ ಜಯಶಂಕರ ಸುವರ್ಣ ಅಲಿಯಾಸ್ ಜೈಕರ್ (ಕಾರು ಮಾಲೀಕ), ಮರವಂತೆಯ ಅರುಣ ಕುಮಾರ ಸೋಮಣ್ಣ ಮತ್ತು ವಿಜಯಪುರದ ಬಸವರಾಜ ಶಾಂತಪ್ಪ ಕೌಲಗಿ ಎಂಬ ಮೂರು ಆರೋಪಿಗಳು ಮಾರುತಿ ವ್ಯಾಗನಾರ್ (ಕೆಎ-20, ಪಿ-2383) ಕಾರಿನಲ್ಲಿ ಕುಂದಾಪುರದಿಂದ ಹವಾಲಾ ಹಣವನ್ನು ದಾಖಲೆಗಳಿಲ್ಲದೇ ಸಾಗಿಸುತ್ತಿದ್ದರು. ಬೆಳಗಿನ 3-30 ರ ಹೊತ್ತಿಗೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications