ಭಟ್ಕಳದ ಕಾಶಿ ಮಠದಲ್ಲಿ ಭಜನೆ ಯಾತ್ರೆ ಆರಂಭ
ಭಟ್ಕಳ, ಜ. 6: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿರುವ ಶ್ರೀ ಕಾಶಿ ಮಠದಲ್ಲಿ ವ್ಯಾಸ ಧ್ವಜದೊಂದಿಗೆ ಭಜನಾ ಯಾತ್ರೆಗೆ ಚಾಲನೆ ನೀಡಲಾಗಿದೆ.
ಹರಿದ್ವಾರದಲ್ಲಿ ನಡೆಯುವ ಕಾಶಿ ಮಠದ ಹಿರಿಯ ಶ್ರೀಗಳ ನವತಿ ಕಾರ್ಯಕ್ರಮ ಸಾಂಗವಾಗಿ ನೆರವೇರಬೇಕೆಂಬ ಆಶಯದೊಂದಿಗೆ ಭಜನೆ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಠವು ತಿಳಿಸಿದೆ. [ಧರ್ಮದಾಯಿ ದತ್ತಿ ತಿದ್ದುಪಡಿ ಹಿಂಪಡೆಯಿರಿ]

ಶ್ರೀ ಕಾಶಿ ಮಠದ ಕಿರಿಯ ಯತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಧ್ವಜಕ್ಕೆ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಯಿತು. ಮಂಗಳೂರು ಮತ್ತು ಕೋಟೇಶ್ವರ ಭಜನಾ ತಂಡ ಈಗಾಗಲೇ ಭಟ್ಕಳಕ್ಕೆ ಆಗಮಿಸಿದೆ. ಮುಂದಿನ ಭಾನುವಾರ ಬೆಳಗ್ಗೆ ಈ ಭಜನಾ ತಂಡ ಹರಿದ್ವಾರಕ್ಕೆ ತೆರಳಲಿದೆ. [ಮಠಾಧೀಶರಿಂದ ಹೋರಾಟ]
ಕಾಶಿ ಮಠದ ಮೂಲ ಮಠದಿಂದ ಭಜನೆ ಪ್ರಾರಂಭಿಸಲಾಗಿದೆ. ಪ್ರತಿ ಊರಿನಲ್ಲಿ ತಲಾ ಒಂದು ಕಿ.ಮೀ. ಕಾಲ್ನಡಿಗೆಯಲ್ಲಿ ಸಾಗಿ ನಂತರ ವಾಹನಗಳ ಮೂಲಕ ಉಡುಪಿ, ಮಂಗಳೂರು, ಪ್ರದೇಶ ಬಳಿಕ ಮೂಲ್ಕಿಯಲ್ಲಿ ಸಮಾವೇಶಗೊಳ್ಳಲಿದೆ. ನಂತರ ಈ ತಂಡ ಹರಿದ್ವಾರವನ್ನು ತಲುಪಲಿದೆ.

More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications