ಭಟ್ಕಳದ ಕಾಶಿ ಮಠದಲ್ಲಿ ಭಜನೆ ಯಾತ್ರೆ ಆರಂಭ
ಭಟ್ಕಳ, ಜ. 6: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿರುವ ಶ್ರೀ ಕಾಶಿ ಮಠದಲ್ಲಿ ವ್ಯಾಸ ಧ್ವಜದೊಂದಿಗೆ ಭಜನಾ ಯಾತ್ರೆಗೆ ಚಾಲನೆ ನೀಡಲಾಗಿದೆ.
ಹರಿದ್ವಾರದಲ್ಲಿ ನಡೆಯುವ ಕಾಶಿ ಮಠದ ಹಿರಿಯ ಶ್ರೀಗಳ ನವತಿ ಕಾರ್ಯಕ್ರಮ ಸಾಂಗವಾಗಿ ನೆರವೇರಬೇಕೆಂಬ ಆಶಯದೊಂದಿಗೆ ಭಜನೆ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಠವು ತಿಳಿಸಿದೆ. [ಧರ್ಮದಾಯಿ ದತ್ತಿ ತಿದ್ದುಪಡಿ ಹಿಂಪಡೆಯಿರಿ]

ಶ್ರೀ ಕಾಶಿ ಮಠದ ಕಿರಿಯ ಯತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಧ್ವಜಕ್ಕೆ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಯಿತು. ಮಂಗಳೂರು ಮತ್ತು ಕೋಟೇಶ್ವರ ಭಜನಾ ತಂಡ ಈಗಾಗಲೇ ಭಟ್ಕಳಕ್ಕೆ ಆಗಮಿಸಿದೆ. ಮುಂದಿನ ಭಾನುವಾರ ಬೆಳಗ್ಗೆ ಈ ಭಜನಾ ತಂಡ ಹರಿದ್ವಾರಕ್ಕೆ ತೆರಳಲಿದೆ. [ಮಠಾಧೀಶರಿಂದ ಹೋರಾಟ]
ಕಾಶಿ ಮಠದ ಮೂಲ ಮಠದಿಂದ ಭಜನೆ ಪ್ರಾರಂಭಿಸಲಾಗಿದೆ. ಪ್ರತಿ ಊರಿನಲ್ಲಿ ತಲಾ ಒಂದು ಕಿ.ಮೀ. ಕಾಲ್ನಡಿಗೆಯಲ್ಲಿ ಸಾಗಿ ನಂತರ ವಾಹನಗಳ ಮೂಲಕ ಉಡುಪಿ, ಮಂಗಳೂರು, ಪ್ರದೇಶ ಬಳಿಕ ಮೂಲ್ಕಿಯಲ್ಲಿ ಸಮಾವೇಶಗೊಳ್ಳಲಿದೆ. ನಂತರ ಈ ತಂಡ ಹರಿದ್ವಾರವನ್ನು ತಲುಪಲಿದೆ.

More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications