ಅನಂತಮೂರ್ತಿ ಅಂತಿಮ ನಮನದ ಚಿತ್ರಗಳು
ಬೆಂಗಳೂರು, ಆ. 23 : ಜ್ಞಾನಪೀಠ ಪುರಸ್ಕೃತ ಸಾಹಿತಿ ಯು.ಆರ್.ಅನಂತಮೂರ್ತಿಗೆ ಮುಖ್ಯಮತ್ರಿ ಸೇರಿದಂತೆ ರಾಜಕಾರಣಿಗಳು, ಚಿಂತಕರು, ರಂಗಕರ್ಮಿಗಳು ಸ್ವಾತಂತ್ರ್ಯ ಹೋರಾಟಗಾರರರು ಅಂತಿಮ ನಮನ ಸಲ್ಲಿಸಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗ ಮಂದಿರದಲ್ಲಿ ಅನಂತಮೂರ್ತಿಯವರ ಪಾರ್ಥಿವ ಶರೀರವನ್ನು ಶನಿವಾರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.
ಚಿತ್ರಗಳಲ್ಲಿ : ಯುಆರ್ ಅನಂತಮೂರ್ತಿಗೆ ಗಣ್ಯರ ಕಂಬನಿ

ಅನಂತದೆಡೆಗೆ ಪಯಣ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗ ಮಂದಿರದಲ್ಲಿ ಇಟ್ಟಿದ್ದ ಅನಂತಮೂರ್ತಿ ಪಾರ್ಥಿವ ಶರೀರ.

ಹರಿದು ಬಂದ ಜನಸಾಗರ
ಅನಂತಮೂರ್ತಿ ದರ್ಶನ ಪಡೆಯಲು ಸಂಸ ಬಯಲು ರಂಗ ಮಂದಿರಕ್ಕೆ ಹರಿದು ಬಂದ ಜನಸಾಗರ.

ಕ್ರಿಶ್ಚಿಯನ್ ಧರ್ಮಗುರು ಸಾಂತ್ವನ
ಅನಂತಮೂರ್ತಿ ಪತ್ನಿ ಪತ್ನಿ ಎಸ್ತರ್, ಪುತ್ರಿ ಅನುರಾಧಾ ಅವರಿಗೆ ಕ್ರಶ್ಚಿಯನ್ ಧರ್ಮಗುರು ಆರ್ಚ್ ಬಿಷಪ್ ಧೈರ್ಯ ತುಂಬಿದ

ಆರ್.ಅಶೋಕ್, ವಿ. ಸೋಮಣ್ಣ ಅವರಿಂದ ದರ್ಶನ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗ ಮಂದಿರದಲ್ಲಿ ಇಟ್ಟಿದ್ದ ಅನಂತಮೂರ್ತಿ ಪಾರ್ಥಿವ ಶರೀರಕ್ಕೆ ಬಿಜೆಪಿ ಮುಖಂಡರಾದ ಆರ್.ಅಶೋಕ್, ವಿ. ಸೋಮಣ್ಣ ನಮನ ಸಲ್ಲಿಸಿದರು.

ಸ್ನೇಹಿತನಿಗೆ ಸುಬ್ಬಣ್ಣ ಗಾಯನ ನಮನ
ಸ್ನೇಹಿತ ಅನಂತಮೂರ್ತಿಗೆ ಗಾಯನದ ಮೂಲಕ ನಮಿಸಿದ ಶಿವಮೊಗ್ಗ ಸುಬ್ಬಣ್ಣ ಮತ್ತು ಸಂಗಡಿಗರು.

ದುಖಃಪತ್ತ ಬಿ.ಜಯಶ್ರೀ
ಅನಂತಮೂರ್ತಿ ಅಂತಿಮ ದರ್ಶನಕ್ಕೆ ಬಂದಿದ್ದ ರಂಗಕರ್ಮಿ ಬಿ.ಜಯಶ್ರೀ ಗದ್ಗದಿತರಾದರು.

ಕೇಂದ್ರ ಸಚಿವ ಅನಂತಕುಮಾರ್ ನಮನ
ಕೇಂದ್ರ ಸಚಿವ ಅನಂತಕುಮಾರ್ ಸ್ವಾಭಿಮಾನದ ಸಾಹಿತಿಗೆ ನಮನ ಸಲ್ಲಿಸಿದರು.

ಸಾಂತ್ವನ ಹೇಳಿದ ದೇಶಪಾಂಡೆ
ಅನಂತಮೂರ್ತಿ ಪತ್ನಿ ಎಸ್ತರ್ ಅವರಗೆ ಸಾಂತ್ವನ ಹೇಳಿದ ಸಚಿವ ಆರ್.ವಿ.ದೇಶಪಾಂಡೆ.

ದರ್ಶನ ಪಡೆದ ಟಿ.ಬಿ.ಜಯಚಂದ್ರ
ಸ್ನೇಹಿತ ಅನಂತಮೂರ್ತಿಗೆ ಗಾಯನದ ಮೂಲಕ ನಮಿಸಿದ ಶಿವಮೊಗ್ಗ ಸುಬ್ಬಣ್ಣ ಮತ್ತು ಸಂಗಡಿಗರು.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications