ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ನಿಮ್ಮ ಜಿಲ್ಲೆಗೆ ಯಾರು?
ಬೆಂಗಳೂರು, ಸೆಪ್ಟೆಂಬರ್ 16: ಸರ್ಕಾರವು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಹಲವು ಅಚ್ಚರಿಯ ಅಂಶಗಳು ಪಟ್ಟಿಯಲ್ಲಿವೆ.
ಶ್ರೀರಾಮುಲು ಅವರಿಗೆ ಅವರ ನೆಚ್ಚಿನ ಬಳ್ಳಾರಿ ಜಿಲ್ಲಾ ಉಸ್ತುವಾರಿ ಕೈತಪ್ಪಿದೆ. ಬೆಂಗಳೂರು ಜಿಲ್ಲಾ ಉಸ್ತುವಾರಿಯನ್ನು ಸಿಎಂ ಯಡಿಯೂರಪ್ಪ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಕೆಲವು ಸಚಿವರಿಗೆ ಹೆಚ್ಚುವರಿ ಜಿಲ್ಲೆಗಳನ್ನು ನೀಡಲಾಗಿದೆ.
ಬೆಂಗಳೂರು ಉಸ್ತುವಾರಿಯ ಮೇಲೆ ಕಣ್ಣಿಟ್ಟಿದ್ದ ಆರ್.ಅಶೋಕ್ ಅವರಿಗೆ ನಿರಾಸೆಯಾಗಿದೆ. ಅಶ್ವತ್ಥನಾರಾಯಣ್ ಅವರಿಗೂ ನಿರಾಸೆ ಆಗಿದೆ. ಕೆಲವು ಸಚಿವರಿಗೆ ಸ್ವಂತ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ.

ಶ್ರೀರಾಮುಲು ಅವರ ಪ್ರಕಾರ, ಜಿಲ್ಲಾ ಉಸ್ತುವಾರಿ ನೇಮಕ ಪಟ್ಟಿಯನ್ನು ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದೆ ಆದರೆ ಅದಕ್ಕೆ ಇನ್ನೂ ಅಂತಿಮ ಸಹಿ ಬಿದ್ದಿಲ್ಲ. ಆದರೆ ಇದೇ ಪಟ್ಟಿ ಬಹುತೇಕ ಅಂತಿಮ ಎನ್ನಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರುಗಳ ಪಟ್ಟಿ
ಯಡಿಯೂರಪ್ಪ- ಬೆಂಗಳೂರು ನಗರ
ಕೋಟ ಶ್ರೀನಿವಾಸ್- ಮಂಗಳೂರು
ಜೆ.ಸಿ.ಮಾಧುಸ್ವಾಮಿ-ತುಮಕೂರು, ಹಾಸನ(ಹೆಚ್ಚುವರಿ)
ಸಿ.ಸಿ.ಪಾಟೀಲ್-ಗದಗ, ವಿಜಯಪುರ
ಎಚ್.ನಾಗೇಶ್-ಕೋಲಾರ
ಪ್ರಭು ಚೌಹಾಣ್-ಯಾದಗಿರಿ, ಬೀದರ್(ಹೆಚ್ಚುವರಿ)
ಶಶಿಕಲಾ ಜೊಲ್ಲೆ-ಉತ್ತರ ಕನ್ನಡ
ಗೋವಿಂದ ಕಾರಜೋಳ-ಬಾಗಲಕೋಟೆ, ಕಲಬುರಗಿ(ಹೆಚ್ಚುವರಿ)
ರಾಮುಲು- ರಾಯಚೂರು, ಚಿತ್ರದುರ್ಗ (ಹೆಚ್ಚುವರಿ)
ಅಶ್ವತ್ಥನಾರಾಯಣ-ರಾಮನಗರ, ಚಿಕ್ಕಬಳ್ಳಾಪುರ (ಹೆಚ್ಚುವರಿ)
ಲಕ್ಷ್ಮಣ ಸವದಿ- ಬಳ್ಳಾರಿ, ಕೊಪ್ಪಳ (ಹೆಚ್ಚುವರಿ)
ಬಸವರಾಜ ಬೊಮ್ಮಾಯಿ- ಉಡುಪಿ, ಹಾವೇರಿ (ಹೆಚ್ಚುವರಿ)
ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ, ಮಂಡ್ಯ (ಹೆಚ್ಚುವರಿ)
ಜಗದೀಶ್ ಶೆಟ್ಟರ್- ಬೆಳಗಾವಿ , ಧಾರವಾಡ-ಹುಬ್ಬಳ್ಳಿ (ಹೆಚ್ಚುವರಿ)
ಸೋಮಣ್ಣ-ಮೈಸೂರು, ಮಡಿಕೇರಿ (ಹೆಚ್ಚುವರಿ)
ಸಿ.ಟಿ.ರವಿ-ಚಿಕ್ಕಮಗಳೂರು
ಸುರೇಶ್ ಕುಮಾರ್-ಚಾಮರಾಜನಗರ
ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ದಾವಣೆಗರೆ (ಹೆಚ್ಚುವರಿ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications