ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ನಿಮ್ಮ ಜಿಲ್ಲೆಗೆ ಯಾರು?
ಬೆಂಗಳೂರು, ಸೆಪ್ಟೆಂಬರ್ 16: ಸರ್ಕಾರವು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಹಲವು ಅಚ್ಚರಿಯ ಅಂಶಗಳು ಪಟ್ಟಿಯಲ್ಲಿವೆ.
ಶ್ರೀರಾಮುಲು ಅವರಿಗೆ ಅವರ ನೆಚ್ಚಿನ ಬಳ್ಳಾರಿ ಜಿಲ್ಲಾ ಉಸ್ತುವಾರಿ ಕೈತಪ್ಪಿದೆ. ಬೆಂಗಳೂರು ಜಿಲ್ಲಾ ಉಸ್ತುವಾರಿಯನ್ನು ಸಿಎಂ ಯಡಿಯೂರಪ್ಪ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಕೆಲವು ಸಚಿವರಿಗೆ ಹೆಚ್ಚುವರಿ ಜಿಲ್ಲೆಗಳನ್ನು ನೀಡಲಾಗಿದೆ.
ಬೆಂಗಳೂರು ಉಸ್ತುವಾರಿಯ ಮೇಲೆ ಕಣ್ಣಿಟ್ಟಿದ್ದ ಆರ್.ಅಶೋಕ್ ಅವರಿಗೆ ನಿರಾಸೆಯಾಗಿದೆ. ಅಶ್ವತ್ಥನಾರಾಯಣ್ ಅವರಿಗೂ ನಿರಾಸೆ ಆಗಿದೆ. ಕೆಲವು ಸಚಿವರಿಗೆ ಸ್ವಂತ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ.

ಶ್ರೀರಾಮುಲು ಅವರ ಪ್ರಕಾರ, ಜಿಲ್ಲಾ ಉಸ್ತುವಾರಿ ನೇಮಕ ಪಟ್ಟಿಯನ್ನು ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದೆ ಆದರೆ ಅದಕ್ಕೆ ಇನ್ನೂ ಅಂತಿಮ ಸಹಿ ಬಿದ್ದಿಲ್ಲ. ಆದರೆ ಇದೇ ಪಟ್ಟಿ ಬಹುತೇಕ ಅಂತಿಮ ಎನ್ನಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರುಗಳ ಪಟ್ಟಿ
ಯಡಿಯೂರಪ್ಪ- ಬೆಂಗಳೂರು ನಗರ
ಕೋಟ ಶ್ರೀನಿವಾಸ್- ಮಂಗಳೂರು
ಜೆ.ಸಿ.ಮಾಧುಸ್ವಾಮಿ-ತುಮಕೂರು, ಹಾಸನ(ಹೆಚ್ಚುವರಿ)
ಸಿ.ಸಿ.ಪಾಟೀಲ್-ಗದಗ, ವಿಜಯಪುರ
ಎಚ್.ನಾಗೇಶ್-ಕೋಲಾರ
ಪ್ರಭು ಚೌಹಾಣ್-ಯಾದಗಿರಿ, ಬೀದರ್(ಹೆಚ್ಚುವರಿ)
ಶಶಿಕಲಾ ಜೊಲ್ಲೆ-ಉತ್ತರ ಕನ್ನಡ
ಗೋವಿಂದ ಕಾರಜೋಳ-ಬಾಗಲಕೋಟೆ, ಕಲಬುರಗಿ(ಹೆಚ್ಚುವರಿ)
ರಾಮುಲು- ರಾಯಚೂರು, ಚಿತ್ರದುರ್ಗ (ಹೆಚ್ಚುವರಿ)
ಅಶ್ವತ್ಥನಾರಾಯಣ-ರಾಮನಗರ, ಚಿಕ್ಕಬಳ್ಳಾಪುರ (ಹೆಚ್ಚುವರಿ)
ಲಕ್ಷ್ಮಣ ಸವದಿ- ಬಳ್ಳಾರಿ, ಕೊಪ್ಪಳ (ಹೆಚ್ಚುವರಿ)
ಬಸವರಾಜ ಬೊಮ್ಮಾಯಿ- ಉಡುಪಿ, ಹಾವೇರಿ (ಹೆಚ್ಚುವರಿ)
ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ, ಮಂಡ್ಯ (ಹೆಚ್ಚುವರಿ)
ಜಗದೀಶ್ ಶೆಟ್ಟರ್- ಬೆಳಗಾವಿ , ಧಾರವಾಡ-ಹುಬ್ಬಳ್ಳಿ (ಹೆಚ್ಚುವರಿ)
ಸೋಮಣ್ಣ-ಮೈಸೂರು, ಮಡಿಕೇರಿ (ಹೆಚ್ಚುವರಿ)
ಸಿ.ಟಿ.ರವಿ-ಚಿಕ್ಕಮಗಳೂರು
ಸುರೇಶ್ ಕುಮಾರ್-ಚಾಮರಾಜನಗರ
ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ದಾವಣೆಗರೆ (ಹೆಚ್ಚುವರಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications