ಜರ್ಮನಿಯ ವಿದ್ಯುತ್ ಸ್ಥಾವರಕ್ಕೆ ಡಿಕೆ ಶಿವಕುಮಾರ್ ಭೇಟಿ
ಜರ್ಮನಿ, ಆಸ್ಟ್ರಿಯಾ ಹಾಗೂ ಸ್ವಿಟ್ಜರ್ಲೆಂಡ್ ಪ್ರವಾಸ ನಿರತ ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಎಲ್ ತಂಡ ಅನೇಕ ವಿದ್ಯುತ್ ಸ್ಥಾವರಗಳಿಗೆ ಭೇಟಿ ನೀಡಿದ್ದಾರೆ.
ಬರ್ಲಿನ್, ನವೆಂಬರ್ 03: ಜರ್ಮನಿ, ಆಸ್ಟ್ರಿಯಾ ಹಾಗೂ ಸ್ವಿಟ್ಜರ್ಲೆಂಡ್ ಪ್ರವಾಸ ನಿರತ ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಎಲ್ ತಂಡ ಅನೇಕ ವಿದ್ಯುತ್ ಸ್ಥಾವರಗಳಿಗೆ ಭೇಟಿ ನೀಡಿದ್ದಾರೆ.
ಆಸ್ಟ್ರಿಯಾದ ಸಾಲ್ಜ್ ಬರ್ಗ್ ನಲ್ಲಿರುವ 'ಪಂಪ್ಡ್ ಸ್ಟೋರೇಜ್' ಆಧಾರಿತ ವಿದ್ಯುತ್ ಘಟಕಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪವರ್ ಕಾರ್ಪೊರೇಷನ್(ಕೆಪಿಸಿಎಲ್) ಅಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ.
Visited HinterMuhr Pumped Storage Power Plant in Salzburg, Austria & Landshut Load Dispatch Center in Germany along with KPCL officials. pic.twitter.com/Nx7Dl0d8k8
— DK Shivakumar INC (@withDKS) November 3, 2016
ಈ ವಿದ್ಯುತ್ ಸ್ಥಾವರದಲ್ಲಿ 106 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು ಈ ಪೈಕಿ 70 ಮೆ.ವ್ಯಾ. ರಷ್ಟು ವಿದ್ಯುತ್ತನ್ನು 'ಪಂಪ್ಡ್ ಸ್ಟೋರೇಜ್ ತಂತ್ರಜ್ಞಾನ ಬಳಕೆಯಿಂದ ಉತ್ಪಾದಿಸಲಾಗುತ್ತಿದೆ. ಮಿಕ್ಕ 36 ಮೆವ್ಯಾ ವಿದ್ಯುತ್ ವಿದ್ಯುತ್ ಉತ್ಪಾದನೆಗೆ ಸಾಮಾನ್ಯ ಮಾದರಿಯನ್ನು ಬಳಸಲಾಗುತ್ತಿದೆ. ಚಿತ್ರಕೃಪೆ: ಡಿಕೆ ಶಿವಕುಮಾರ್ ಟ್ವಿಟ್ಟರ್ ಐಡಿ

ಭೂಗತ ವಿದ್ಯುತ್ ಸ್ಥಾವರ
ಹಿಂಟರ್ ಮೂಹ್ (Hinter Muhr) ನಲ್ಲಿರುವ ಭೂಗತ ವಿದ್ಯುತ್ ಸ್ಥಾವರ, ಸೆಂಟ್ರಲ್ ಆಲ್ಫ್ಸ್ ಪರ್ವತ ಶ್ರೇಣಿಯಲ್ಲಿರುವ ಈ ವಿದ್ಯುತ್ ಆಗರಕ್ಕೆ ಭೇಟಿ ನೀಡಿ ಅಲ್ಲಿನ ತಂತ್ರಜ್ಞಾನ ಬಳಕೆ ಮಾಹಿತಿ ಪಡೆದುಕೊಂಡಿದ್ದಾರೆ.

ಲೋಡ್ ಡಿಸ್ ಪ್ಯಾಚ್ ಸೆಂಟರ್
ಈ ಘಟಕಕ್ಕೆ ಹೊಂದಿಕೊಂಡಿರುವ ದನುಬೆ ನದಿಯ ಆಸುಪಾಸಿನಲ್ಲಿ ಸ್ಥಾಪಿಸಲಾಗಿರುವ ನೂರಕ್ಕೂ ಹೆಚ್ಚು ಸ್ಥಾವರಗಳಿಂದ ಬರುವ ವಿದ್ಯುತ್ ಪ್ರವಾಹ ನಿಯಂತ್ರಿಸುವ ಲೋಡ್ ಡಿಸ್ ಪ್ಯಾಚ್ ಸೆಂಟರ್Load Dispatch Centre(LDC) ಗಳಿಗೆ ಡಿಕೆಶಿ ತಂಡ ಭೇಟಿ ನೀಡಿತು.

ಹಾರುಬೂದಿ ನಿರ್ವಹಣಾ ಕೇಂದ್ರಕ್ಕೆ ಭೇಟಿ
ಲೋಕಾ ಸೈಟ್(Lochasite) ಹಾರುಬೂದಿ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಸಂಗ್ರಹಿಸಲಾಗಿರುವ ಹಾರುಬೂದಿ ಹಾಗೂ ಅದರ ನಿರ್ವಹಣೆ ಬಗ್ಗೆ ವಿಚಾರ ವಿನಿಮಯ ನಡೆಸಲಿದೆ.

ಮೂರು ರಾಷ್ಟ್ರಗಳಲ್ಲಿ ಅಧ್ಯಯನ ಪ್ರವಾಸ
ಪಂಪ್ಡ್ ಸ್ಟೋರೇಜ್ ತಂತ್ರಜ್ಞಾನ ಬಳಕೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಾಗಿದೆ. ಆಸ್ಟ್ರಿಯಾದ ವಿದ್ಯುತ್ ಸ್ಥಾವರದಲ್ಲಿ 106 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು ಈ ಪೈಕಿ 70 ಮೆ.ವ್ಯಾ. ರಷ್ಟು ವಿದ್ಯುತ್ತನ್ನು 'ಪಂಪ್ಡ್ ಸ್ಟೋರೇಜ್ ತಂತ್ರಜ್ಞಾನ ಬಳಕೆಯಿಂದ ಉತ್ಪಾದಿಸಲಾಗುತ್ತಿದೆ. ಮಿಕ್ಕ 36 ಮೆವ್ಯಾ ವಿದ್ಯುತ್ ವಿದ್ಯುತ್ ಉತ್ಪಾದನೆಗೆ ಸಾಮಾನ್ಯ ಮಾದರಿಯನ್ನು ಬಳಸಲಾಗುತ್ತಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications