ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ. ಶಿವಕುಮಾರ್‌ ಜಾಮೀನು ಅರ್ಜಿ ವಿಚಾರಣೆ: ಮಧ್ಯಾಹ್ನ ಭವಿಷ್ಯ ನಿರ್ಧಾರ

|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ಭವಿಷ್ಯ ಇಂದು ನಿರ್ಧಾರವಾಗಲಿದೆ | Oneindia Kannada

ನವದೆಹಲಿ, ಸೆಪ್ಟೆಂಬರ್ 15: ತಮ್ಮ ದೆಹಲಿ ಫ್ಲ್ಯಾಟ್‌ನಲ್ಲಿ 4 ಕೋಟಿ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯುತ್ತಿದೆ.

ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್

ಬೆಳಿಗ್ಗೆ ಅರ್ಜಿಯನ್ನು ಕೈಗೆತ್ತಿಕೊಂಡ ಆರ್ಥಿಕ ಅಪರಾಧಗಳ ನ್ಯಾಯಾಲಯ, ಅದರ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

ಬಂಧನ ಭೀತಿ: ಡಿ.ಕೆ.ಶಿವಕುಮಾರ್ ಮನೆಯಲ್ಲಿ ಬಿರುಸಿನ ಚಟುವಟಿಕೆಬಂಧನ ಭೀತಿ: ಡಿ.ಕೆ.ಶಿವಕುಮಾರ್ ಮನೆಯಲ್ಲಿ ಬಿರುಸಿನ ಚಟುವಟಿಕೆ

ಅಕ್ರಮ ಹಣ ಪತ್ತೆಯಾಗಿರುವ ಪ್ರಕರಣದಲ್ಲಿ ಇನ್ನೂ ಐವರ ವಿರುದ್ಧ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ನೀಡದಂತೆ ಆದಾಯ ಇಲಾಖೆಯ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ.

DK Shivakumar IT ride on delhi flat bail hearing economic offenders court

ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ಅಕ್ರಮ ಹಣವನ್ನು ವಶಪಡಿಸಿಕೊಂಡಿತ್ತು.

ರಾಜಕೀಯ ಫುಟ್‌ಬಾಲ್ ಅಲ್ಲ, ಚೆಸ್ ಆಟ: ಡಿಕೆಶಿ ಖಡಕ್ ಎಚ್ಚರಿಕೆರಾಜಕೀಯ ಫುಟ್‌ಬಾಲ್ ಅಲ್ಲ, ಚೆಸ್ ಆಟ: ಡಿಕೆಶಿ ಖಡಕ್ ಎಚ್ಚರಿಕೆ

ಆರೋಪಗಳು ಐಟಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ತೆರಿಗೆ ನೀಡದೆ ಉಳಿಸಿದ ಕೋಟ್ಯಂತರ ರೂ. ಹಣ ಪತ್ತೆಯಾಗಿದೆ. ಅವರಿಗೆ ಜಾಮೀನು ನೀಡಿದರೆ ದೇಶಬಿಟ್ಟು ಹೋಗಬಹುದು. ಅಂತಹ ಸಾಕಷ್ಟು ಪ್ರಕರಣಗಳು ನಡೆದಿವೆ ಎಂದು ಐಟಿ ಪರ ವಕೀಲ ಎಎಸ್‌ಜಿ ಪ್ರಭುಲಿಂಗ್ ನಾವಡ್ಗಿ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

English summary
An economic offenders special court may pronounce judgement on the bail plea of DK Shivakumar in the case of IT raid on his Delhi flats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X