ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯರ ಪ್ರತಿಭಟನೆ, ಪ್ರತಿಪಕ್ಷಗಳತ್ತ ಕೈ ತೋರಿಸಿದ ಸಿಎಂ!

|
Google Oneindia Kannada News

Recommended Video

ವೈದ್ಯರ ಪ್ರತಿಭಟನೆ, ಪ್ರತಿಪಕ್ಷಗಳತ್ತ ಕೈ ತೋರಿಸಿದ ಸಿಎಂ! | Oneindia Kannada

ಬೆಂಗಳೂರು, ನವೆಂಬರ್ 16 : ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ವೈದ್ಯರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದೆ. ವೈದ್ಯರ ಮುಷ್ಕರದ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

ವೈದ್ಯರ ಮುಷ್ಕರದಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇಂದಿನಿಂದ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಿ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ.

ವೈದ್ಯರ ಮುಷ್ಕರದ ಬಗ್ಗೆ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್‌ಗಳನ್ನು ಮಾಡಿದ್ದಾರೆ. 'ವೈದ್ಯರು ಮುಷ್ಕರವನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.

ವೈದ್ಯರ ಮುಷ್ಕರ ಏಕೆ?, ಖಾರವಾಗಿ ಪ್ರಶ್ನಿಸಿದ ಸಿಎಂವೈದ್ಯರ ಮುಷ್ಕರ ಏಕೆ?, ಖಾರವಾಗಿ ಪ್ರಶ್ನಿಸಿದ ಸಿಎಂ

ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮಸೂದೆಯನ್ನು ಮಂಡನೆ ಮಾಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.

ವೈದ್ಯರ ಜೊತೆ ಮಾತುಕತೆ ನಡೆಸಿದ್ದೇನೆ

ಬೆಳಗಾವಿಯಲ್ಲಿ ವೈದ್ಯರ ಜೊತೆ ಮಾತುಕತೆ ನಡೆಸಿದ್ದೇನೆ.

Array

ವೈದ್ಯರ ಹಿತ ಕಾಪಾಡುತ್ತೇವೆ

ಮಸೂದೆ ಮಂಡನೆ ಮಾಡುವ ಮೊದಲು ವೈದ್ಯರು, ಆಸ್ಪತ್ರೆಗಳ ಜೊತೆ ಮಾತುಕತೆ

ಈಗ ಏಕೆ ಪ್ರತಿಭಟನೆ

ಮಸೂದೆ ಮಂಡನೆ ಆಗಿಲ್ಲ ಈಗ ಏಕೆ ಪ್ರತಿಭಟನೆ

Array

ಪ್ರತಿಪಕ್ಷಗಳ ವಿರುದ್ಧ ಗೂಬೆ

ವೈದ್ಯರ ಪ್ರತಿಭಟನೆಗೆ ಪ್ರತಿಪಕ್ಷಗಳು ಪ್ರೋತ್ಸಾಹ ನೀಡುತ್ತಿವೆ ಎಂದು ಆರೋಪ

English summary
I met a group of doctors at Belagavi & assured them that govt will hear them before the KPME Bill is introduced again tweeted Karnataka Chief Minister Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X