ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸನಾ? ಪರೀಕ್ಷಾ ವರದಿಯಲ್ಲಿ ಏನಿದೆ..?
ಬೆಂಗಳೂರು ಜುಲೈ 31: ಕೆಲ ದಿನಗಳ ಹಿಂದೆ ರಾಜಸ್ಥಾನದಿಂದ ಕರ್ನಾಟಕಕ್ಕೆ ನಾಯಿ ಮಾಂಸ ಸಾಗಾಣೆಯಾಗುತ್ತಿದೆ ಎಂಬ ಸುದ್ದಿ ಬಿರುಗಾಳಿಯಂತೆ ಹಬ್ಬಿತ್ತು. ರೈಲು ಬೋಗಿಗಳಲ್ಲಿ ಸಿಕ್ಕ ಬಾಕ್ಸ್ಗಳಲ್ಲಿ ನಾಯಿ ಮಾಂಸ ಪತ್ತೆಯಾಗಿದೆ ಎಂಬ ವರದಿಗಳು ಎಗ್ಗಿಲದೇ ವೈರಲ್ ಆಗಿದೆ. ಹೀಗಾಗಿ ರೈಲು ತಪಾಸಣೆ ವೇಳೆ ಸಿಕ್ಕ ಈ ಮಾಂಸವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ಪರೀಕ್ಷೆ ವರದಿ ಹೊರಬಂದಿದೆ.
ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು. ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪತ್ರಿಕಾ ಪ್ರಕಟಣೆ ಹಂಚಿಕೊಂಡಿದ್ದಾರೆ.
ದಿನೇಶ್ ಗುಂಡೂರಾವ್ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡ ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಲಾಗಿದೆ.
ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 31, 2024
ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ. ಈ… pic.twitter.com/yRDP6w6VsZ
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications