ಕೊಡಗಿನ ಕೈ ಹಿಡಿಯಿರಿ: ಮಳೆಯಿಂದ ತತ್ತರಿಸುವವರಿಗೆ ಸಹಾಯ ಮಾಡಿ
ಕೊಡಗು, ಆಗಸ್ಟ್ 17: ಸತತ ಮಳೆಯಿಂದ ಮನೆ, ಜೀವ ರಾಶಿಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿ ಒದ್ದಾಡುತ್ತಿರುವ ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಯ ಜನರಿಗೆ ನೆರವಿಸ ಹಸ್ತದ ಅವಶ್ಯಕತೆ ಇದೆ.
ಮನೆಗಳಿಗೆ ನೀರು ನುಗ್ಗಿ , ಅಡುಗೆ ಮಾಡುವುದಿರಲಿ, ನಿಲ್ಲಲೂ ಜಾಗವಿಲ್ಲದೆ ಜನ ಒದ್ದಾಡುತ್ತಿದ್ದಾರೆ. ಎನ್ಡಿಆರ್ಎಫ್, ಸೇನಾ ಸಿಬ್ಬಂದಿ, ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರಾದರೂ ಸುರಿಯುತ್ತಿರುವ ಸತತ ಮಳೆ ರಕ್ಷಣಾ ಕಾರ್ಯಕ್ಕೆ ತೀವ್ರ ಅಡೆತಡೆ ಮಾಡಿದೆ.
ಮಳೆಯಿಂದ ತೀವ್ರವಾಗಿ ತತ್ತರಿಸುವ ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ನೆರವಿನ ಅಗತ್ಯವಿದ್ದು, ಸಾರ್ವಜನಿಕರು ನೆರವಿನ ಹಸ್ತ ಚಾಚಬೇಕಿದೆ.

ಯುನೈಟೆಡ್ ವೇ ಬೆಂಗಳೂರು ಕೊಡಗು ಸೇರಿದಂತೆ ಮಳೆ ಪೀಡಿತ ಜಿಲ್ಲೆಗಳಿಗೆ ನೆರವು ಸಂಗ್ರಹಿಸುತ್ತಿದ್ದು, ಆಸಕ್ತರು ಯುನೈಟೆಡ್ ವೇ ಬೆಂಗಳೂರು ವೆಬ್ಸೈಟ್ನಲ್ಲಿ ಧನ ಸಹಾಯ ಮಾಡಬಹುದು.
ದಾನಿಗಳು ನೀಡಿದ ಹಣವನ್ನು ಕರಾವಳಿ ಜಿಲ್ಲೆಗಳ ಮಳೆ ಸಂತ್ರಸ್ತರಿಗೆ ಹಾಗೂ ಕೇರಳದ ಮಳೆ ಸಂಸ್ಥಸ್ತರ ಊಟ, ವಸತಿ, ಆರೋಗ್ಯಕ್ಕಾಗಿ ಬಳಸಲಾಗುತ್ತದೆ. ಆಸಕ್ತರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಮೂಲಕವೂ ಧನ ಸಹಾಯ ಮಾಡಬಹುದು.
ಯುನೈಟೆಡ್ ವೇ ಬೆಂಗಳೂರು ವೆಬ್ವಿಳಾಸ : uwbengaluru.org/flood-relief/
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications