ಡಾ. ಕೆ. ಸುಧಾಕರ್ ಗೆಲುವಿಗೆ ಬೆಂಬಲವಾಗಿ ನಿಂತ ಬಿಜೆಪಿ & ಜೆಡಿಎಸ್ ನಾಯಕರು!
2024ರ ಲೋಕಸಭೆ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಅವರು ಗೆಲುವಿಗೆ ಹತ್ತಿರವಾಗುತ್ತಿದ್ದು ಭರ್ಜರಿ ಬೆಂಬಲ ಪಡೆಯುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಕೆ. ಸುಧಾಕರ್ ಅವರು ಸ್ಪರ್ಧೆ ಮಾಡಿದ್ದಾರೆ. ಭರ್ಜರಿಯಾಗೇ ಪ್ರಚಾರ ಆರಂಭಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರಿಗೆ ಅಬ್ಬರದ ಬೆಂಬಲ ಸಿಗುತ್ತಿದ್ದು, ಗೆಲುವಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.
ಡಾ. ಕೆ. ಸುಧಾಕರ್ ಅವರು ಅಭಿವೃದ್ಧಿ ಪ್ರತಿಪಾದನೆ ಮಾಡುತ್ತಾ ಮತಯಾಚನೆ ಮಾಡ್ತಾ ಇದ್ದಾರೆ. ಹೀಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತದಾರರಿಂದ ಕೂಡ ಭರ್ಜರಿಯಾಗಿ ಬೆಂಬಲ ಸಿಗುತ್ತಿದೆ. ಇನ್ನು ಸ್ಥಳೀಯ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಡಾ. ಸುಧಾಕರ್ ಅವರ ಗೆಲುವಿಗಾಗಿ ಹಗಲು & ರಾತ್ರಿ ಲೆಕ್ಕಿಸದೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಹೀಗಾಗಿ, ಡಾ. ಕೆ. ಸುಧಾಕರ್ ಅವರಿಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ. ಅಲ್ಲದೆ ಸ್ಥಳೀಯವಾಗಿ ಬಿಜೆಪಿಗು ಸಾಕಷ್ಟು ಬೆಂಬಲ & ಬಲ ಸಿಗುತ್ತಿದ್ದು, ಡಾ. ಕೆ. ಸುಧಾಕರ್ ಅವರು ಗೆಲುವಿನ ರೇಸ್ನಲ್ಲಿ ಮುಂದಿದ್ದಾರೆ.

ಚಿಕ್ಕಬಳ್ಳಾಪುರ ಅಭಿವೃದ್ಧಿ ವಿಚಾರಗಳ ಪ್ರಸ್ತಾಪ
ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದ ಡಾ. ಕೆ. ಸುಧಾಕರ್ ಅವರು, ಚಿಕ್ಕಬಳ್ಳಾಪುರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಹೀಗಾಗಿ ಅದೇ ಅಭಿವೃದ್ಧಿ ಕಾರ್ಯದ ಆಧಾರದಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ಮತದಾರರು ಕೂಡ ಬೆಂಬಲ ವ್ಯಕ್ತಪಡಿಸುತ್ತಿದ್ದು, ಪ್ರಧಾನಿ ಮೋದಿ ಅವರ ಅಭಿವೃದ್ಧಿ ಚಿಂತನೆ ಪ್ರಸ್ತಾಪ ಮಾಡುತ್ತಾ ಗೆಲುವಿಗೆ ಮತ್ತಷ್ಟು ಹತ್ತಿರ ಆಗುತ್ತಿದ್ದಾರೆ ಡಾ. ಕೆ. ಸುಧಾಕರ್. ಚಿಕ್ಕಬಳ್ಳಾಪುರ ಜನರಿಗಾಗಿ ನಿರಾವರಿ ಯೋಜನೆ ತಂದ ಬಗ್ಗೆ ಕೂಡ, ಡಾ. ಕೆ. ಸುಧಾಕರ್ ಅವರು ಪ್ರಸ್ತಾಪ ಮಾಡುತ್ತಿದ್ದಾರೆ.
ಕುಮಾರಸ್ವಾಮಿ ಅವರಿಂದಲೂ ಪ್ರಚಾರ
ಇನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಡಾ. ಸುಧಾಕರ್ ಅವರ ಪರವಾಗಿ ಈಗಾಗಲೇ ಪ್ರಚಾರ ನಡೆಸಿದ್ದಾರೆ. ಅಲ್ಲದೆ ಜೆಡಿಎಸ್ ಪಕ್ಷದ ಚಿಕ್ಕಬಳ್ಳಾಪುರ ಮುಖಂಡರು ಡಾ. ಕೆ. ಸುಧಾಕರ್ ಅವರ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಇದರ ಜೊತೆಯಲ್ಲಿ ಜೆಡಿಎಸ್ ವರಿಷ್ಠರಾದ, ಎಚ್.ಡಿ. ಕುಮಾರಸ್ವಾಮಿ ಅವರು & ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಶೀರ್ವಾದ ಕೂಡ ಡಾ. ಕೆ. ಸುಧಾಕರ್ ಅವರಿಗೆ ಇದೆ. ಹೀಗಾಗಿ 2024 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಅವರು ಗೆಲುವಿಗೆ ಹತ್ತಿರವಾಗುತ್ತಿದ್ದಾರೆ.
ಒಟ್ನಲ್ಲಿ ಡಾ. ಕೆ. ಸುಧಾಕರ್ ಅವರು ಭರ್ಜರಿ ಗೆಲುವಿಗಾಗಿ ಸಿದ್ಧರಾಗಿದ್ದಾರೆ. ಅಲ್ಲದೆ ಹಿಂದೆ ತಾವು ಸಚಿವರಾಗಿದ್ದ ಸಮಯದಲ್ಲಿ ಹಾಗೂ ಶಾಸಕರಾಗಿದ್ದ ಸಮಯದಲ್ಲಿ ಚಿಕ್ಕಬಳ್ಳಾಪುರದ ಅಭಿವೃದ್ಧಿಗೆ ಶ್ರಮಿಸಿದ್ದ ವಿಚಾರಗಳನ್ನು ಮುಂದಿಟ್ಟು, ಅಭಿವೃದ್ಧಿ ಪರ ಮತ ಹಾಕುವಂತೆ ಮತಯಾಚನೆ ಮಾಡುತ್ತಿದ್ದಾರೆ. ಹೀಗೆ 2024ರ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಭಾರಿ ಗಮನ ಸೆಳೆದಿದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications