ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ Time Table
ಬೆಂಗಳೂರು, ಫೆಬ್ರವರಿ 12: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 24ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಕೋವಿಡ್ ಸಂಬಂಧಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿರುವುದರಿಂದ ವಿಷಯವಾರು ಪರೀಕ್ಷೆಗಳ ನಡುವೆ ಅಂತರ ಇಡಲಾಗಿದೆ. ಜೂನ್ 16ರಂದು ಪರೀಕ್ಷೆಗಳು ಮುಕ್ತಾಯವಾಗಲಿವೆ. ಎಲ್ಲ ಪರೀಕ್ಷೆಗಳೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಈ ಹಿಂದೆ ಶಿಕ್ಷಣ ಇಲಾಖೆಯು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ದ್ವಿತೀಯ ಪಿಯು ಪರೀಕ್ಷೆ ಸಂಬಂಧ ರಾಜ್ಯದ ವಿವಿಧೆಡೆಯ ಪೋಷಕರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆಕ್ಷೇಪಣೆಗಳು. ಪೋಷಕರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.
ದೇಶಾದ್ಯಂತ ನೀಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಹ ನಡೆಯಲಿರುವುದರಿಂದ ಇವುಗಳನ್ನು ಗಮನದಲ್ಲಿರಿಸಿಕೊಂಡು ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿತ್ತು. ಪರೀಕ್ಷೆಯ ದಿನಾಂಕ ಹಾಗೂ ವಿವರಗಳು ಇಲ್ಲಿದೆ.

ಇತಿಹಾಸ, ಭೂಗೋಳಶಾಸ್ತ್ರ
ಮೇ 24ರ ಸೋಮವಾರ- ಇತಿಹಾಸ
ಮೇ 25, ಮಂಗಳವಾರ- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಮೇ 26, ಬುಧವಾರ- ಭೂಗೋಳಶಾಸ್ತ್ರ
ಮೇ 27, ಗುರುವಾರ- ಮನಃಶಾಸ್ತ್ರ, ಬೇಸಿಕ್ ಮ್ಯಾಥ್ಸ್
ಮೇ 28, ಶುಕ್ರವಾರ- ತರ್ಕಶಾಸ್ತ್ರ
ಮೇ 29, ಶನಿವಾರ- ಹಿಂದಿ

ಇಂಗ್ಲಿಷ್, ಅರ್ಥಶಾಸ್ತ್ರ
ಮೇ 31, ಸೋಮವಾರ- ಇಂಗ್ಲಿಷ್
ಜೂನ್ 1, ಮಂಗಳವಾರ- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೊಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆಂಡ್ ವೆಲ್ನೆಸ್
ಜೂನ್ 2, ಬುಧವಾರ- ರಾಜ್ಯಶಾಸ್ತ್ರ, ಗಣಕವಿಜ್ಞಾನ
ಜೂನ್ 3, ಗುರುವಾರ- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
ಜೂನ್ 4, ಶುಕ್ರವಾರ- ಅರ್ಥಶಾಸ್ತ್ರ
ಜೂನ್ 5, ಶನಿವಾರ- ಗೃಹವಿಜ್ಞಾನ
UPSC ಪರೀಕ್ಷೆ 2021: ವಯೋಮಿತಿ ಮೀರಿದವರಿಗೆ ಅವಕಾಶವಿಲ್ಲ
ಸಮಾಜಶಾಸ್ತ್ರ, ರಸಾಯನಶಾಸ್ತ್ರ
ಜೂನ್ 7, ಸೋಮವಾರ- ವ್ಯವಹಾರ ಅಧ್ಯಯನ, ಭೌತಶಾಸ್ತ್ರ
ಜೂನ್ 8, ಮಂಗಳವಾರ- ಐಚ್ಛಿಕ ಕನ್ನಡ
ಜೂನ್ 9, ಬುಧವಾರ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಜೂನ್ 10, ಗುರುವಾರ- ಸಮಾಜಶಾಸ್ತ್ರ, ರಸಾಯನಶಾಸ್ತ್ರ
ಜೂನ್ 11, ಶುಕ್ರವಾರ- ಉರ್ದು ಸಂಸ್ಕೃತ
ಜೂನ್ 12, ಶನಿವಾರ- ಸಂಖ್ಯಾಶಾಸ್ತ್ರ
Recommended Video

ಗಣಿತ, ಶಿಕ್ಷಣ, ಕನ್ನಡ
ಜೂನ್ 12, ಸೋಮವಾರ- ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ
ಜೂನ್ 13, ಮಂಗಳವಾರ- ಭೂಗರ್ಭಶಾಸ್ತ್ರ
ಜೂನ್ 14, ಬುಧವಾರ- ಕನ್ನಡ
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications