SSLC ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆಯ ನೂತನ ಪ್ಲಾನ್ ಹೀಗಿದೆ
ಬೆಂಗಳೂರು, ಸೆಪ್ಟೆಂಬರ್, 05: ರಾಜ್ಯದ SSLC ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆಯ ನೂತನ ಪ್ಲಾನ್ ಮಾಡಿದೆ. ಹಾಗಾದರೆ ಆ ಪ್ಲಾನ್ ಏನು ಅಂತೀರಾ ಇಲ್ಲಿದೆ ನೋಡಿ ವಿವರ.
ಇತ್ತೀಚಿಗಷ್ಟೇ ಪಿಯುಸಿ ವಿದ್ಯಾರ್ಥಿಗಳಿಗೆ ಎರೆಡು ಪೂರಕ ಪರೀಕ್ಷೆ ಮಾಡಿ ಇಲಾಖೆ ಪ್ರಶಂಸೆಗೆ ಪಾತ್ರವಾಗಿತ್ತು. ಇದರ ಬೆನ್ನಲ್ಲೇ ಇದೀಗ SSLC ವಿದ್ಯಾರ್ಥಿಗಳಿಗೂ ಎರೆಡೆರಡು ಪೂರಕ ಪರೀಕ್ಷೆ ಮಾಡಲು ನಿರ್ಧಾರ ಮಾಡಿದ್ದು, ಈ ಸಂಬಂಧ ಯಾವ ರೀತಿ ಪರೀಕ್ಷೆ ಮಾಡಬಹುದು ಅನ್ನುವ ಬಗ್ಗೆ ಇಲಾಖೆ ಚರ್ಚೆಯ ಹಂತದಲ್ಲಿದೆ.
ಮೂಲಗಳ ಪ್ರಕಾರ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎರೆಡೆರಡು ಪೂರಕ ಪರೀಕ್ಷೆ ಪರಿಚಯಿಸುವ ಲೆಕ್ಕಾಚಾರ ಇದ್ದು, ಅದರ ಮಾಹಿತಿಯನ್ನು ಇಲ್ಲಿ ನೀಡಿದ್ದಾರೆ ಗಮನಿಸಿ.

ಪೂರಕ ಪರೀಕ್ಷೆ ಪ್ಲಾನ್ ಹೀಗಿದೆ
1. ಮುಂದಿನ ಶೈಕ್ಷಣಿಕ ಸಾಲಿನಿಂದ SSLC ಪರೀಕ್ಷೆಯಲ್ಲಿ ಎರಡೆರಡು ಪೂರಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಪ್ರಸ್ತಾವನೆ.
2. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೋಸ್ಕರ ಹೆಚ್ಚೆಚ್ಚು ಪೂರಕ ಪರೀಕ್ಷೆ ಮಾಡಲು ಪ್ಲಾನ್.
3. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಕೂಡ ಈ ಪ್ಲಾನ್ ವರ್ಕ್ ಔಟ್ ಆಗೋ ಸಾಧ್ಯತೆಯಿದೆ.
4. ಪ್ರಸಕ್ತ ಸಾಲಿನಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಎರೆಡೆರಡು ಪೂರಕ ಪರೀಕ್ಷೆ ಪರಿಚಯಿಸಿ ಯಶಸ್ಸು ಕಂಡಿರುವ ಶಾಲಾ ಶಿಕ್ಷಣ ಇಲಾಖೆ
ಇದೀಗ SSLCಯಲ್ಲೂ ಪೂರಕ ಪರೀಕ್ಷೆ ನಡೆಸಲು ಪ್ಲಾನ್ ಮಾಡಿಕೊಂಡಿದೆ.
5. ಶೇಕಡಾವಾರು ಪಾಸ್ ಆಗುವ ವಿದ್ಯಾರ್ಥಿಗಳ ಸಂಖ್ಯೆ ಕೂಡ ಒನ್ ಟು ಡಬಲ್ ಆಗುವ ಲೆಕ್ಕಾಚಾರ ಇದೆ.
ಶಾಲಾ ಶಿಕ್ಷಣ ಇಲಾಖೆ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪೂರಕ ಪರೀಕ್ಷೆಯ ಅವಕಾಶ ಘೋಷಿಸಿದಾಗ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಾದರೆ ವಿದ್ಯಾರ್ಥಿಗಳ ಫಲಿತಾಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಸದ್ಯ ಪಿಯು ಪೂರಕ ಪರೀಕ್ಷೆ ಮುಕ್ತಾಯ ಹಂತಕ್ಕೆ ಬಂದಿದ್ದು, ಈ ಬೆನ್ನಲ್ಲೇ SSLC ವಿದ್ಯಾರ್ಥಿಗಳಿಗೆ ಏರಡೆರಡು ಪೂರಕ ಪರೀಕ್ಷೆ ಮಾಡಲು ಪ್ಲಾನ್ ಮಾಡಿಕೊಂಡಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪೂರಕ ಪರೀಕ್ಷೆ
1. 1,21,179 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, ಅದರಲ್ಲಿ 7253 ವಿದ್ಯಾರ್ಥಿಗಳು 2022ರ ಮೊದಲು ಅನುತ್ತೀರ್ಣರಾಗಿದ್ದರು.
2. 2022 ರ ಪಿಯು ಪರೀಕ್ಷೆಯಲ್ಲಿ17,966 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು.
3. 2023ರ ಪಿಯು ಪರೀಕ್ಷೆಯಲ್ಲಿ 95,960 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ












Click it and Unblock the Notifications