Karnataka Election: ಪಂಚರಾಜ್ಯಗಳ ಜೊತೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ ದಿನಾಂಕ ಘೋಷಣೆ
Karnataka Elections 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೇ ವೇಳೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕಗಳನ್ನು ಘೋಷಣೆ ಮಾಡಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭಾ ಚುನಾವಣೆ 2026 ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಘೋಷಣೆಯೊಂದಿಗೆ ಆಯಾ ರಾಜ್ಯಗಳಲ್ಲಿ ತಕ್ಷಣದಿಂದಲೇ 'ಮಾದರಿ ನೀತಿ ಸಂಹಿತೆ' ಜಾರಿಗೆ ಬಂದಿದೆ.

ಕರ್ನಾಟಕದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ
ಇದೇ ವೇಳೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡು ಕ್ಷೇತ್ರಗಳ ಉಪಚುನಾಚಣೆ ದಿನಾಂಕಗಳನ್ನು ಘೋಷಿಸಿದೆ. ರಾಜ್ಯ ರಾಜಕಾರಣದಲ್ಲಿ ಈ ಘೋಷಣೆ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ತೆರವಾಗಿದ್ದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.
ಕ್ಷೇತ್ರ, ಮತದಾನ, ಫಲಿತಾಂಶ ದಿನಾಂಕಗಳ ವಿವರ
ದಾವಣಗೆರೆ ದಕ್ಷಿಣ - ಏಪ್ರಿಲ್ 9
ಬಾಗಲಕೋಟೆ - ಏಪ್ರಿಲ್ 9
ಫಲಿತಾಂಶ - ಮೇ 4, 2026
ದೇಶದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಕರ್ನಾಟಕದ ಎರಡು ಉಪಚುನಾವಣೆಗಳ ಫಲಿತಾಂಶಗಳು ಮೇ 4ರಂದು ಪ್ರಕಟವಾಗಲಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಹಂತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದ್ದು, ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಭದ್ರತಾ ಪಡೆಗಳ ನಿಯೋಜನೆ ಮತ್ತು ಕಟ್ಟುನಿಟ್ಟಿನ ನಿಗಾ ಇರಿಸಲು ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications