Elephant Census 2023: ದೇಶದಲ್ಲೇ ಅತ್ಯಧಿಕ ಆನೆಗಳನ್ನು ಹೊಂದಿದ ಕರ್ನಾಟಕ, ಎಲ್ಲೆಲ್ಲಿ ಎಷ್ಟು?, ವಿಭಾಗವಾರು ಮಾಹಿತಿ ಇಲ್ಲಿದೆ
ಕರ್ನಾಟಕ, ಆಗಸ್ಟ್, 10: ಆನೆಗಳ ಗಣತಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. 2017ರಲ್ಲಿ ನಡೆದ ಗಣತಿಯಲ್ಲಿ ರಾಜ್ಯದಲ್ಲಿ ಸುಮಾರು 6,049 ಆನೆಗಳು, ಈ ವರ್ಷ (2023) 6,395 ಆನೆಗಳಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಯಾವ್ಯಾವ ವಿಭಾಗಗಳಲ್ಲಿ ಎಷ್ಟೆಷ್ಟು ಆನೆಗಳಿವೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯದಗಳ ಆನೆಗಳ ಗಣತಿ ನಡೆಸಿದ್ದು, ಈ ವೇಳೆ ಆಂಧ್ರಪ್ರದೇಶ ಹೊರತುಪಡಿಸಿ 3 ರಾಜ್ಯಗಳ ಮಾಹಿತಿಯೂ ಲಭ್ಯವಾಗಿದೆ. ಅದರಲ್ಲೂ ಕರ್ನಾಟಕ ದೇಶದಲ್ಲೇ ಅತ್ಯಧಿಕ ಆನೆಗಳನ್ನು ಹೊಂದಿರುವ ರಾಜ್ಯ ಎನ್ನುವ ಹೆಗ್ಗೆಳಿಕೆಗೆ ಪಾತ್ರವಾಗಿದೆ. ಈ ಪೈಕಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅತೀ ಹೆಚ್ಚು ಆನೆಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಆನೆಗಳ ಸಂಖ್ಯೆ
- 1. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ - 1,116
- 2. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ - 831
- 3. ಮಲೈಮಹದೇಶ್ವರ ಬೆಟ್ಟ ವನ್ಯಜೀವಿಧಾಮ - 706
- 4. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ - 619
- 5. ಭದ್ರಾ ಹುಲಿ ಸಂರಕ್ಷಿತ ಪ್ರದೇಶ - 445
- 6. ಕಾವೇರಿ ವನ್ಯಜೀವಿಧಾಮ - 236
- 7. ಮಡಿಕೇರಿ ಪ್ರಾದೇಶಿಕ ವಿಭಾಗ - 2148
- 8. ಕೊಪ್ಪ ವಿಭಾಗ - 128
- 9. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ - 127
- 10. ಶಿವಮೊಗ್ಗ ವನ್ಯಜೀವಿ ವಿಭಾಗ - 127
- 11. ಮಡಿಕೇರಿ ವನ್ಯಜೀವಿ ವಿಭಾಗ - 113
- 12. ಹಾಸನ ವಿಭಾಗ - 66
- 13. ಮೈಸೂರು ಪ್ರಾದೇಶಿಕ ವಿಭಾಗ - 59
- 14. ವಿರಾಜಪೇಟೆ ವಿಭಾಗ - 58
- 15. ಮಂಗಳೂರು ವಿಭಾಗ - 47
- 16. ಕಾಳಿ ಹುಲಿ ಸಂರಕ್ಷಿತ ಪ್ರದೇಶ- 38
- 17. ರಾಮನಗರ ವಿಭಾಗ - 33
- 18. ಚಿಕ್ಕಮಗಳೂರು ವಿಭಾಗ - 33
- 19. ಕೋಲಾರ ವಿಭಾಗ - 13
- 20. ಭದ್ರಾವತಿ ವಿಭಾಗ - 08
- 21. ಕುದುರೆಮುಖ ವಿಭಾಗ - 05
- 22. ಹಳಿಯಾಳ ವಿಭಾಗ - 03
- 23. ಯಲ್ಲಾಪು ವಿಭಾಗ - 02
More From
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications