ವಿದ್ಯುತ್ ದರ ಹೆಚ್ಚಳ ಮಾಡಿ : ಎಸ್ಕಾಂ ಮನವಿ

ರಾಜ್ಯದ ಎಲ್ಲ ಐದು ವಿದ್ಯುತ್ ವಿತರಣಾ ಕಂಪನಿಗಳು (ಎಸ್ಕಾಂ)ಗಳು ಶುಕ್ರವಾರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಿವೆ. ಐದು ಕಂಪನಿಗಳು ಸರಾಸರಿ 66 ಪೈಸೆ ಹೆಚ್ಚಳ ಕೋರಿವೆ. ಕಳೆದ ಸಾಲಿನಲ್ಲಿಯೂ ಎಸ್ಕಾಂಗಳು ಪ್ರತಿ ಯೂನಿಟ್ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು. ಆದರೆ, ಕೆಇಆರ್ಸಿ 23 ಪೈಸೆ ಹೆಚ್ಚಳ ಮಾಡಿತ್ತು.
ಪ್ರಸ್ತಾವನೆಯಲ್ಲಿ ದರ ಹೆಚ್ಚಳಕ್ಕೆ ಸಮರ್ಥನೆ ನೀಡಿದರು ಎಸ್ಕಾಂಗಳು ಸದ್ಯ 61,705 ಮಿ.ಯೂ. ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ಮುಂದಿನ ವರ್ಷದಲ್ಲಿ 62,959 ಮಿ.ಯೂ. ವಿದ್ಯುತ್ ಪೂರೈಸುವ ಗುರಿ ಹೊಂದಿದ್ದೇವೆ. ಆದ್ದರಿಂದ, ಒಟ್ಟಾರೆ ಅಂದಾಜು ವಹಿವಾಟು 24,469 ಕೋಟಿಯಿಂದ 27,772 ಕೋಟಿ ರೂ.ಗಳಿಗೆ ಹೆಚ್ಚಳವಾಗಲಿದೆ ಎಂದು ತಿಳಿಸಿವೆ. (ಹೊಸ ಸರ್ಕಾರ ಬರುವ ಮೊದಲೇ ಕರೆಂಟ್ ಶಾಕ್)
ರೈತರ ಪಂಪ್ಸೆಟ್ಗಳು, ಸರ್ಕಾರದ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆ ಗ್ರಾಹಕನ್ನು ಹೊರತುಪಡಿಸಿ, ಇತರ ಎಲ್ಲ ಗ್ರಾಹಕರಿಗೆ ಅನ್ವಯವಾಗುವಂತೆ ದರ ಪರಿಷ್ಕರಣೆ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಲಾಗಿದೆ. ಕೆಇಆರ್ಸಿಯು ಈ ಪ್ರಸ್ತಾವನೆ ಬಗ್ಗೆ ಮುಂದಿನ ಮೂರು ತಿಂಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದೆ.
ಪ್ರಸ್ತಾವನೆ ಬಗ್ಗೆ ಕೆಇಆರ್ಸಿ ಪರಿಶೀಲಿಸಿ, ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಂದಲೂ ಅಹವಾಲು ಸ್ವೀಕರಿಸಲಿದೆ. ನಂತರ ದರ ಏರಿಕೆಯನ್ನು ನಿರ್ಧರಿಸಲಿದೆ. ಆದ್ದರಿಂದ ಏಪ್ರಿಲ್ ಹೊತ್ತಿಗೆ ಗ್ರಾಹಕರಿಗೆ ತಕ್ಕಮಟ್ಟಿಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟುಲಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications