ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದಂತೆ ನಾವು ಮಾಡುತ್ತೇವೆ: ಈಶ್ವರಪ್ಪ
ಬೆಂಗಳೂರು, ಮೇ 05: ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೆ ಯಾವಾಗಲೂ ಲೇವಡಿ ಮಾಡುತ್ತಲೇ ಇರುತ್ತಾರೆ. ಹೀಗಾಗಿ ಅವಕಾಶ ಸಿಕ್ಕಾಗೆಲ್ಲ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೂಡ ಸಿದ್ದರಾಮಮ್ಮ ಮೇಲೆ ತಮ್ಮ ಪ್ರೀತಿಯನ್ನು ತೋರಿಸುತ್ತಲೇ ಇರುತ್ತಾರೆ.
ಇದೀಗ ಮತ್ತೊಮ್ಮೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಅಕ್ಕರೆ ತೋರಿಸಿರುವ ಈಶ್ವರಪ್ಪ ಅವರು ನಾವು ಸಿದ್ದರಾಮಯ್ಯ ಅವರು ಹೇಳಿದಂತೆ ಮಾಡುತ್ತೇವೆ ಎಂದಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಅವರು ಹೇಳಿದಂತೆ ಈಶ್ವರಪ್ಪ ಅವರು ಕೇಳಲು ಸಿದ್ದರಾಗಿದ್ದಾರೆಯ? ಖಂಡಿತವಾಗಿಯೂ ಇಲ್ಲ.
ಮದ್ಯ ಮಾರಾಟದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹರಿಹಾಯ್ದಿದ್ದಾರೆ. ಮದ್ಯ ಮಾರಾಟ ಆತುರದ ನಿರ್ಧಾರ ಎಂದು ಟ್ವೀಮದ್ಯ ಮಾರಾಟದ ವಿಚಾರವಾಗಿಟ್ ಮಾಡಿದ್ದ ಸಿದ್ದರಾಮಯ್ಯಗೆ ಈಶ್ವರಪ್ಪ ತಿರುಗೇಟು ಕೊಟ್ಟಿದ್ದಾರೆ. ಮದ್ಯ ಮಾರಾಟ ಮಾಡಿ ಎಂದು ಸಿದ್ದರಾಮಯ್ಯ ಅವರೆ ಸಲಹೆ ನೀಡಿದ್ದರು.

ಈಗ ಪೂರ್ವ ತಯಾರಿ ಮಾಡಿಲ್ಲ ಎನ್ನುತ್ತಿದ್ದಾರೆ. ಪೂರ್ವ ತಯಾರಿ ಎಂದರೆ ಏನು? ಕುಡುಕರ ಬಾಯಿಗೆ ಬೀಗ ಹಾಕಿ, ಮದ್ಯವನ್ನು ಅವರ ಬಾಯಿಗೆ ಹಾಕಬೇಕಿತ್ತಾ? ನನಗೆ ಸಿದ್ದರಾಮಯ್ಯರ ಹೇಳಿಕೆ ಅರ್ಥ ಆಗ್ತಿಲ್ಲ. ಕುಡುಕರಿಗೆ ಶಿಸ್ತು ಪಾಲನೆ ಮಾಡಿ ಅಂದರೆ ಮಾಡುತ್ತಾರೆಯೆ? ಕುಡುಕರು ಹೇಗೆ ಇರಬೇಕು ಎಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಒಂದು ಸಮಿತಿ ಮಾಡಿದರೆ ಒಳ್ಳೆಯದು. ಸಿದ್ದರಾಮಯ್ಯರು ಹೇಳಲಿ ಅವರು ಹೇಳಿದಂತೆ ನಾವು ಮಾಡುತ್ತೇವೆ ಎಂದ ಈಶ್ವರಪ್ಪ ಅವರೂ ಲೇವಡಿ ಮಾಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications