ಬರುತ್ತಿದೆ ಮಾಜಿ ಪ್ರಧಾನಿ ದೇವೇಗೌಡರ ಆತ್ಮಚರಿತ್ರೆ
ಕಳೆದೆರಡು ವರ್ಷಗಳಿಂದ ನಿರಂತರವಾಗಿ ದೇವೇಗೌಡರು ಆತ್ಮಚರಿತ್ರೆ ಬರೆಯುವಲ್ಲಿ ನಿರತರಾಗಿದ್ದಾರೆ. ಅಂದುಕೊಂಡಂತೆ ನಡೆದರೆ ಮೇ ಅಂತ್ಯದೊಳಗೆ ದೇವೇಗೌಡರ ಆತ್ಮಚರಿತ್ರೆ ಮಾರುಕಟ್ಟೆಗೆ ಬರಲಿದೆ.
ಬೆಂಗಳೂರು, ಏಪ್ರಿಲ್ 19: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ನಾಯಕ ಎಚ್.ಡಿ ದೇವೇಗೌಡರ ಆತ್ಮಚರಿತ್ರೆ ಸಿದ್ದವಾಗುತ್ತಿದೆ. ಅಂದುಕೊಂಡಂತೆ ನಡೆದರೆ ಮೇ ಅಂತ್ಯದೊಳಗೆ ದೇವೇಗೌಡರ ಆತ್ಮಚರಿತ್ರೆ ಮಾರುಕಟ್ಟೆಗೆ ಬರಲಿದೆ.
ಕಳೆದೆರಡು ವರ್ಷಗಳಿಂದ ನಿರಂತರವಾಗಿ ದೇವೇಗೌಡರು ಆತ್ಮಚರಿತ್ರೆ ಬರೆಯುವಲ್ಲಿ ನಿರತರಾಗಿದ್ದಾರೆ. ಸದ್ಯ ಆತ್ಮಚರಿತ್ರೆ ಅಂತಿಮ ಹಂತದಲ್ಲಿದ್ದು, ಮೈಸೂರಿನಲ್ಲೇ ಮೊಕ್ಕಾಂ ಹೂಡಿ ದೇವೇಗೌಡರು ತಮ್ಮ ಅಟೋಬಯೋಗ್ರಫಿಗೆ ಅಂತಿಮ ರೂಪ ನೀಡುವಲ್ಲಿ ನಿರತರಾಗಿದ್ದಾರೆ.['ಡಿಜಿಟಲ್ ಪಥ'ದಲ್ಲಿ 2018ರ ಚುನಾವಣಾ ರೇಸಿಗಿಳಿದ ಎಚ್ಡಿಕೆ]

ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಎಸ್ ರಂಗಪ್ಪ ನಿವಾಸದಲ್ಲಿ ಆತ್ಮಚರಿತ್ರೆಯ ಕೆಲಸಗಳು ನಡೆಯುತ್ತಿವೆ. ಇವರ ಜತೆ ಸಾಹಿತಿ, ಪ್ರಾಧ್ಯಾಪಕರೂ ಆದ ಸಿ. ನಾಗಣ್ಣ ಕೂಡಾ ಕೈ ಜೋಡಿಸಿದ್ದಾರೆ.[ಅವಧಿಗೆ ಮುನ್ನ ಕರ್ನಾಟಕದಲ್ಲಿ ಚುನಾವಣೆ : ಕಾಂಗ್ರೆಸ್ ಮಾಸ್ಟರ್ ಪ್ಲಾನ್]
ದೇಶದಲ್ಲಿ ಹಲವು ರಾಜಕಾರಣಿಗಳ ಆತ್ಮಚರಿತ್ರೆಗಳು ಬಂದು ಹೋಗಿವೆ. ಆದರೆ ಕನ್ನಡಿಗರಾಗಿ ದೇಶದ ಪ್ರಧಾನಿ ಹುದ್ದೆಗೇರಿದ ಏಕೈಕ ಚತುರ ರಾಜಕಾರಣಿ ದೇವೇಗೌಡರ ಆತ್ಮಚರಿತ್ರೆ ಕುತೂಹಲ ಹುಟ್ಟಿಸಿದೆ. ಮೇ ಅಂತ್ಯದಲ್ಲಿ ಇದು ಬಿಡುಗಡೆಯಾಗಿ ಮಾರುಕಟ್ಟೆ ಪ್ರವೇಶಿಸುವ ನಿರೀಕ್ಷೆ ಇದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications