ನಟಿ ರಮ್ಯಾ ಕುರಿತು ಸುಳ್ಳುಸುದ್ದಿ: ಆರೋಗ್ಯವಾಗಿದ್ದಾರೆ ಮೋಹಕತಾರೆ
ಬೆಂಗಳೂರು, ಸೆಪ್ಟೆಂಬರ್ 06: ಕನ್ನಡ ಚಿತ್ರರಂಗದ ಮೋಹಕತಾರೆ, ಮಾಜಿ ಸಂಸದೆ ರಮ್ಯಾ ಅವರ ಆರೋಗ್ಯದ ಕುರಿತು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಸುದ್ದಿಗಳು ಬಹುತೇಕ ಸುಳ್ಳು ಎನ್ನಲಾಗುತ್ತಿದೆ. ಬಹುತೇಕರು ರಮ್ಯಾ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.
Wonderful meeting the very talented and genteel lady @divyaspandana for dinner in Geneva. We talked about many things including our love for Bangalore. 💫 pic.twitter.com/1kN5ybEHcD
— Chitra Subramaniam (@chitraSD) September 6, 2023
ಇಂದು ಬೆಳಗ್ಗೆ ಸುಮಾರು 12 ಗಂಟೆಯಿಂದ ಮೋಹಕತಾರೆ ರಮ್ಯಾ ಅವರ ಕುರಿತು ಅನೇಕರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಇದರಿಂದ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿತ್ತು. ಸದ್ಯ ರಮ್ಯಾ ಅವರು ಜಿನೆವಾದಲ್ಲಿ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ರಮ್ಯಾ ಆಪ್ತರು ಟ್ವೀಟ್ ಮೂಲಕ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.

ಇನ್ನು ತಮಿಳಿನ ಸೋಶಿಯಲ್ ಮಿಡಿಯಾಗಳಲ್ಲಿ ರಮ್ಯಾ ಅವರ ಬಗ್ಗೆ ನೂರೆಂಟು ಸುದ್ದಿಗಳು ಹರಿದಾಡಿತ್ತು. ಎಸ್ಎಸ್ ಮ್ಯೂಸಿಕ್, ಹಾಗೂ ಕೆಲವೊಂದು ಅಧಿಕೃತ ಟ್ವಿಟರ್ ಪೇಜ್ಗಳು ಕೂಡ ನಟಿ ರಮ್ಯಾ ಅವರ ಚಿತ್ರಗಳನ್ನು ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದವು. ಇದರಿಂದ ಕನ್ನಡ ಚಿತ್ರರಂಗ ಸೇರಿದಂತೆ ಭಾರತೀಯ ಚಿತ್ರರಂಗದ ಅಪಾರ ಅಭಿಮಾನಿಗಳು ರಮ್ಯಾ ಅವರ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದರು.
ಇನ್ನು ತಮಿಳಿನಲ್ಲಿ ರಮ್ಯಾ ಹೆಸರಿನ ಕಿರುತೆರೆ ನಟಿ ನಿಧನರಾಗಿದ್ದು, ಇದನ್ನು ಕನ್ನಡ ಚಿತ್ರರಂಗದ ನಟಿ ರಮ್ಯಾ ಎಂದು ತಪ್ಪಾಗಿ ಅರ್ಥೈಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಾಕಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
'ಅವತ್ತು ಬ್ರೇಕಪ್ ಆಗಿದ್ದೇ ಒಳ್ಳೆಯದಾಯಿತು': ರಶ್ಮಿಕಾ ತಾಯಿಯದ್ದೆ ಎನ್ನಲಾದ ಸ್ಫೋಟಕ ಆಡಿಯೋ ವೈರಲ್ -
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Pratham: ಡಿಬಾಸ್ ಅಂತ ಕೂಗಾಡಿ ದರ್ಶನ್ ಅವ್ರನ್ನ ಬೀದಿಗೆ ತರ್ತೀರಿ: ಫ್ಯಾನ್ಸ್ಗೆ ನಟ ಪ್ರಥಮ್ ಬುದ್ಧಿವಾದ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ











Click it and Unblock the Notifications