ನಟಿ ರಮ್ಯಾ ಕುರಿತು ಸುಳ್ಳುಸುದ್ದಿ: ಆರೋಗ್ಯವಾಗಿದ್ದಾರೆ ಮೋಹಕತಾರೆ
ಬೆಂಗಳೂರು, ಸೆಪ್ಟೆಂಬರ್ 06: ಕನ್ನಡ ಚಿತ್ರರಂಗದ ಮೋಹಕತಾರೆ, ಮಾಜಿ ಸಂಸದೆ ರಮ್ಯಾ ಅವರ ಆರೋಗ್ಯದ ಕುರಿತು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಸುದ್ದಿಗಳು ಬಹುತೇಕ ಸುಳ್ಳು ಎನ್ನಲಾಗುತ್ತಿದೆ. ಬಹುತೇಕರು ರಮ್ಯಾ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.
Wonderful meeting the very talented and genteel lady @divyaspandana for dinner in Geneva. We talked about many things including our love for Bangalore. 💫 pic.twitter.com/1kN5ybEHcD
— Chitra Subramaniam (@chitraSD) September 6, 2023
ಇಂದು ಬೆಳಗ್ಗೆ ಸುಮಾರು 12 ಗಂಟೆಯಿಂದ ಮೋಹಕತಾರೆ ರಮ್ಯಾ ಅವರ ಕುರಿತು ಅನೇಕರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಇದರಿಂದ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿತ್ತು. ಸದ್ಯ ರಮ್ಯಾ ಅವರು ಜಿನೆವಾದಲ್ಲಿ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ರಮ್ಯಾ ಆಪ್ತರು ಟ್ವೀಟ್ ಮೂಲಕ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.

ಇನ್ನು ತಮಿಳಿನ ಸೋಶಿಯಲ್ ಮಿಡಿಯಾಗಳಲ್ಲಿ ರಮ್ಯಾ ಅವರ ಬಗ್ಗೆ ನೂರೆಂಟು ಸುದ್ದಿಗಳು ಹರಿದಾಡಿತ್ತು. ಎಸ್ಎಸ್ ಮ್ಯೂಸಿಕ್, ಹಾಗೂ ಕೆಲವೊಂದು ಅಧಿಕೃತ ಟ್ವಿಟರ್ ಪೇಜ್ಗಳು ಕೂಡ ನಟಿ ರಮ್ಯಾ ಅವರ ಚಿತ್ರಗಳನ್ನು ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದವು. ಇದರಿಂದ ಕನ್ನಡ ಚಿತ್ರರಂಗ ಸೇರಿದಂತೆ ಭಾರತೀಯ ಚಿತ್ರರಂಗದ ಅಪಾರ ಅಭಿಮಾನಿಗಳು ರಮ್ಯಾ ಅವರ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದರು.
ಇನ್ನು ತಮಿಳಿನಲ್ಲಿ ರಮ್ಯಾ ಹೆಸರಿನ ಕಿರುತೆರೆ ನಟಿ ನಿಧನರಾಗಿದ್ದು, ಇದನ್ನು ಕನ್ನಡ ಚಿತ್ರರಂಗದ ನಟಿ ರಮ್ಯಾ ಎಂದು ತಪ್ಪಾಗಿ ಅರ್ಥೈಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಾಕಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications