ವಿಚ್ಛೇದನ ಪ್ರಕರಣ: ಕರ್ನಾಟಕಕ್ಕೆ 4ನೇ ಸ್ಥಾನ
ಬೆಂಗಳೂರು, ಜುಲೈ, 07: ಮದುವೆಯ ಈ ಬಂಧ, ಏಳೇಳು ಜನುಮದ ಅನುಬಂಧ ಎಂಬ ಮಾತು ಹಿಂದಿನಿಂದಲೂ ಇದೆ. ಮದುವೆ ಸ್ವರ್ಗದಲ್ಲಿಯೆ ನಿಶ್ಚಯವಾಗುತ್ತದೆ ಎಂಬ ಮಾತು ಇದೆ.
ಆದರೆ ಮದುವೆಯನ್ನು ಮರಿದುಕೊಳ್ಳುವುದರಲ್ಲಿ ನಮ್ಮ ಕರ್ನಾಟಕ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ ಎಂಬುದನ್ನು ನಂಬಲೇಬೇಕು. ಕರ್ನಾಟಕ ಕೌಟುಂಬಿಕ ನ್ಯಾಯಾಲಯ ನೀಡಿರುವ ಮಾಹಿತಿ ನಿಜಕ್ಕೂ ಕುಟುಂಬ ವ್ಯವಸ್ಥೆ ಎಲ್ಲಿಗೆ ಬಂದು ನಿಲ್ಲುತ್ತಿದೆ ಎಂಬುದನ್ನು ಸಾರಿ ಹೇಳುತ್ತಿದೆ.[ಸಾಮಾಜಿಕ ಭದ್ರತೆ: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?]

ವಿಚ್ಛೇದನ ಪ್ರಕರಣಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ಮೊದಲ ಮೂರು ಸ್ಥಾನಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಇದೆ ಎಂದು ವರದಿ ಹೇಳಿದೆ.[ಬೆಂಗಳೂರು, ಮುಂಬೈ, ದೆಹಲಿ ಸ್ಮಾರ್ಟ್ ಸಿಟಿಗಳಲ್ಲ: ಸಮೀಕ್ಷೆ]
2014ರ ಅಂಕಿ ಅಂಶ ಹೇಳುವಂತೆ ಕರ್ನಾಟಕದಲ್ಲಿ ವಿಚ್ಛೇದನ ಪ್ರಕರಣ ಜಾಸ್ತಿಯಾಗಿದೆ. 16, 690 ಜೋಡಿಗಳು ಬೇರೆ ಬೇರೆ ಕಾರಣಗಳಿಗಾಗಿ ವಿಚ್ಛೇದನ ಪಡೆದುಕೊಂಡಿದ್ದರೆ, 2015ರ ಆರಂಭದಲ್ಲಿ 23,285 ಪ್ರಕರಣಗಳು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆಯಾಗಿವೆ. ಇದು ಕುಟುಂಬ ವ್ಯವಸ್ಥೆಯಲ್ಲಾಗುತ್ತಿರುವ ಬದಲಾವಣೆ ಮತ್ತು ಆಧುನಿಕ ಸಮಾಝದ ಪರಿಣಾಮ ಎರಡನ್ನು ಹೇಳುತ್ತಿದೆ.
ಹೊಂದಾಣಿಕೆ ಕೊರತೆ:
ವಿಚ್ಛೇದನಕ್ಕೆ ಗಂಡ-ಹೆಂಡತಿ ನಡುವಿನ ಹೊಂದಾಣಿಕೆ ಕೊರತೆಯೇ ಪ್ರಮುಖ ಕಾರಣ ಎರಡನೇ ಮದುವೆ ಸಮಸ್ಯೆಯಿಂದಲೂ ವಿಚ್ಛೇದನ ಬಯಸಿದ ಪ್ರಕರಣವೂ ಸಾಕಷ್ಟಿವೆ ಎಂಬುದನ್ನು ವರದಿ ತಿಳಿಸಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Anupama Gowda: ನನ್ನ ಮದುವೆಗೆ ನನ್ನನ್ನೂ ಕರೆಯಿರಿ: ಎಂಗೇಜ್ಮೆಂಟ್ ಸುದ್ದಿ ಹಬ್ಬಿಸಿದವರಿಗೆ ನಿರೂಪಕಿ ಅನುಪಮಾ ಗೌಡ ಕ್ಲಾರಿಟಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications