ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊತ್ತಿ ಉರಿದ 20 ಎಕರೆ ತೋಟ, ರೈತರ ಶ್ರಮ ಕ್ಷಣದಲ್ಲಿ ಬೂದಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್‌ 02: ಆಕಸ್ಮಿಕವಾಗಿ ಹೊತ್ತಿಕೊಂಡಿರುವ ಬೆಂಕಿಗೆ 20 ಎಕರೆಗೂ ಹೆಚ್ಚು ಅಡಿಕೆ ಮತ್ತು ತೆಂಗಿನ ತೋಟ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.

ಬೆಂಕಿ ಕೆನ್ನಾಳಗೆಗೆ ಒಂದು ಮನೆಯೂ ಆಹುತಿಯಾಗಿದ್ದು, ವರ್ಷಾನುಗಟ್ಟಲೆ ಕಷ್ಟ ಪಟ್ಟು ಬೆಳೆದ ಬೆಳೆ ಕಣ್ಣೆದುರೆ ಸುಟ್ಟು ಭಸ್ಮವಾಗಿದ್ದನು ನೋಡಿದ ರೈತರು ಕಂಗಾಲಾದರು. ಬೆಂಕಿ ನಂದಿಸಲು ರೈತರು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ.

farmer-s-field-caught-fire-20-acre-land-burnt

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿದ ಬೆಂಕಿ ನಂದಿಸುವ ಕಾರ್ಯಮಾಡಿತು ಬೆಂಕಿ ಸಂಪೂರ್ಣ ತಹಬದಿಗೆ ಬರುವಷ್ಟರಲ್ಲಿ ಹಾನಿ ಆಗಿ ಆಗಿತ್ತು. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
farmer field caught fire in Chikkamagalur taluk Lakshmipura. 20 acres of crop burnt in fire. case registered in local police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X