ಚಿಕ್ಕಮಗಳೂರು: ಕಾಲೇಜು ಹುಡುಗರ ಮಧ್ಯೆ ಗಲಾಟೆ, ಮೇಷ್ಟ್ರಿಗೂ ಗೂಸಾ
ಚಿಕ್ಕಮಗಳೂರು, ಮಾರ್ಚ್ 20: ಇಲ್ಲಿನ ಕೊಪ್ಪಾ ಪದವಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸಕರ ಎದುರೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಕೊಪ್ಪಾದಲ್ಲಿನ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು, ಇಂದು ಅದರ ಸಮಾರೋಪ ಸಮಾರಂಭ ಇತ್ತು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಮೈ-ಕೈ ತಾಗಿಸಿದರೆಂದು ಒಂದು ಗುಂಪು ಜಗಳ ತೆಗೆಯಿತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮೊದಲಿಗೆ ಮಾತಿನ ಹಂತದಲ್ಲಿದ್ದ ಜಗಳ ಗುಂಪು ಸೇರುತ್ತಾ ಸೇರುತ್ತಾ ದೊಡ್ಡದಾಗಿ ಕೈ-ಕೈ ಮಿಸಾಯಿಸುವ ಹಂತಕ್ಕೆ ಹೋಯಿತು. ವಿದ್ಯಾರ್ಥಿಗಳ ಜಗಳ ಬಿಡಿಸಲು ಬಂದ ಉಪನ್ಯಾಸಕರಿಗೂ ವಿದ್ಯಾರ್ಥಿಗಳು ಧರ್ಮದೇಟು ನೀಡಿದರು.

ಸಂತೋಶವಾಗಿ ಮುಗಿಯಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮ ತೀರಾ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾ-ಮಾರಿ ಆಗಿ ದ್ವೇಷಕ್ಕೆ ತಿರುಗಿತು. ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗಿದೆ.
ವಿದ್ಯಾರ್ಥಿಗಳ ಮೇಲೆ ಕಾಲೇಜು ಆಡಳಿತ ಮಂಡಳಿ ಶಿಸ್ತುಕ್ರಮ ಜರುಗಿಸಲು ಚಿಂತಿಸಿದ್ದು, ಯಾವ ಶಿಕ್ಷೆ ನೀಡಬೇಕೆಂಬುದು ಇನ್ನೂ ನಿರ್ಧಾರವಾಗಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications