ಚಿಕ್ಕಮಗಳೂರು: ಕಾಲೇಜು ಹುಡುಗರ ಮಧ್ಯೆ ಗಲಾಟೆ, ಮೇಷ್ಟ್ರಿಗೂ ಗೂಸಾ
ಚಿಕ್ಕಮಗಳೂರು, ಮಾರ್ಚ್ 20: ಇಲ್ಲಿನ ಕೊಪ್ಪಾ ಪದವಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸಕರ ಎದುರೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಕೊಪ್ಪಾದಲ್ಲಿನ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು, ಇಂದು ಅದರ ಸಮಾರೋಪ ಸಮಾರಂಭ ಇತ್ತು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಮೈ-ಕೈ ತಾಗಿಸಿದರೆಂದು ಒಂದು ಗುಂಪು ಜಗಳ ತೆಗೆಯಿತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮೊದಲಿಗೆ ಮಾತಿನ ಹಂತದಲ್ಲಿದ್ದ ಜಗಳ ಗುಂಪು ಸೇರುತ್ತಾ ಸೇರುತ್ತಾ ದೊಡ್ಡದಾಗಿ ಕೈ-ಕೈ ಮಿಸಾಯಿಸುವ ಹಂತಕ್ಕೆ ಹೋಯಿತು. ವಿದ್ಯಾರ್ಥಿಗಳ ಜಗಳ ಬಿಡಿಸಲು ಬಂದ ಉಪನ್ಯಾಸಕರಿಗೂ ವಿದ್ಯಾರ್ಥಿಗಳು ಧರ್ಮದೇಟು ನೀಡಿದರು.

ಸಂತೋಶವಾಗಿ ಮುಗಿಯಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮ ತೀರಾ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾ-ಮಾರಿ ಆಗಿ ದ್ವೇಷಕ್ಕೆ ತಿರುಗಿತು. ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗಿದೆ.
ವಿದ್ಯಾರ್ಥಿಗಳ ಮೇಲೆ ಕಾಲೇಜು ಆಡಳಿತ ಮಂಡಳಿ ಶಿಸ್ತುಕ್ರಮ ಜರುಗಿಸಲು ಚಿಂತಿಸಿದ್ದು, ಯಾವ ಶಿಕ್ಷೆ ನೀಡಬೇಕೆಂಬುದು ಇನ್ನೂ ನಿರ್ಧಾರವಾಗಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications