ಹುಮ್ನಾಬಾದ್ ನಲ್ಲಿ ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ: ಬಾಲಕಿ ಸಾವು
ಹುಮ್ನಾಬಾದ್, ಸೆಪ್ಟೆಂಬರ್ 15: ಸ್ಲೀಪರ್ ಕೋಚ್ ಬಸ್ ವೊಂದಕ್ಕೆ ಬೆಂಕಿ ಹೊತ್ತಿಕೊಂಡು ನಾಲ್ಕು ವರ್ಷದ ಬಾಲಕಿ ರೆಹಾನ್ ಮೃತಪಟ್ಟ ಘಟನೆ ಬೀದರ್ ಜಿಲ್ಲೆ ಹುಮ್ನಾಬಾದ್ ಸಮೀಪ ಸಂಭವಿಸಿದೆ. ರೆಹಾನ್ ಎಂಬ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಉಅಳಿದ ಪ್ರಯಾಣಿಕರು ಯಾವುದೇ ತೊಂದರೆ ಆಗದಂತೆ ಪಾರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಆರು ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೈದರಾಬಾದ್ ನಿಂದ ಶಿರಡಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್ ನ ಬಸ್ ನಲ್ಲಿ ಮೂವತ್ತೈದು ಪ್ರಯಾಣಿಕರಿದ್ದರು. ಶಾರ್ಟ್ ಸರ್ಕೀಟ್ ನಿಂದ ಅನಾಹುತ ಸಂಭವಿಸಿದೆ.[ಬಸ್ ನಲ್ಲಿ ಬೆಂಕಿ: ಡ್ರೈವರ್ ಹುಷಾರು, ಪ್ರಯಾಣಿಕರು ಪಾರು]
ಗಾಯಾಳುಗಳನ್ನು ಖಾಸಗಿ ಬಸ್ ನಲ್ಲಿ ಹೈದರಾಬಾದ್ ನ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾವೇರಿ ವಿವಾದದ ಕಾರಣಕ್ಕೆ ಬಸ್ ಗೆ ಬೆಂಕಿ ಹಚ್ಚಲಾಗಿದೆ ಎಂದು ಕೆಲವಡೆ ಸುದ್ದಿ ಹಬ್ಬಿದೆ. ಅದು ಸತ್ಯಕ್ಕೆ ದೂರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications