ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರಿನಲ್ಲಿ ನಿಲ್ಲದ ಕಾಡ್ಗಿಚ್ಚಿನ ಅಬ್ಬರ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 13: ಚಿಕ್ಕಮಗಳೂರಿನಲ್ಲಿ ಕಾಡ್ಗಿಚ್ಚಿನ ಅಬ್ಬರ ಮುಂದುವರೆದಿದೆ, ನಿನ್ನೆ ರಾತ್ರಿ ಕೊಪ್ಪ ತಾಲೂಕಿನ ಸಂಸೆ ಬಳಿ ಕಾಡಿಗೆ ಬೆಂಕಿ ಬಿದ್ದಿದೆ.

40 ವರ್ಷಗಳ ಕಾಲ ಸೊಂಪಾಗಿ ಬೆಳೆದಿದ್ದ ದಟ್ಟ ಅರಣ್ಯ ಕೆಲವೇ ಗಂಟೆಗಳಲ್ಲಿ ಬೆಂಕಿಗೆ ಆಹುತಿಯಾಗಿ ಅಪಾರ ಅರಣ್ಯ ಸಂಪತ್ತು ನಾಶವಾಗಿದೆ.

ಮಂಡ್ಯ: ಕರೀಘಟ್ಟ ಬೆಟ್ಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!ಮಂಡ್ಯ: ಕರೀಘಟ್ಟ ಬೆಟ್ಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಹೊನ್ನೆ, ಬೀಟೆ, ತೇಗ, ನಂದಿ ಸೇರಿದಂತೆ ಇನ್ನೂ ಹಲವು ಬೆಳೆ ಬಾಳುವ ಮರಗಳು ಹಾಗೂ ಅಪರೂಪದ ಸಸ್ಯರಾಶಿ ಬೆಂಕಿಯಲ್ಲಿ ಉರಿದು ಬೂದಿ ಆಗಿದೆ. ರಾತ್ರಿ ಇಡೀ ಅರಣ್ಯ ಉರಿದರು ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಬರಲೇ ಇಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

forest fire in Chikmagalur

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಅರಣ್ಯಾಧಿಕಾರಿಗಳು ಸಮಯಕ್ಕೆ ಬಂದಿದ್ದರೆ ಹೆಚ್ಚು ನಷ್ಟವಾಗದಂತೆ ತಡೆಯುವ ಅಭವ ಇತ್ತು ಎಂದು ಸ್ಥಳೀಯರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Forest caught fire in chikmagalur koppa taluk samse village. many valuable trees were burnt in the fire. local people angry on forest department for not coming to incident place urgently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X