Get Updates
Get notified of breaking news, exclusive insights, and must-see stories!

ದೇಗುಲಕ್ಕೊಬ್ಬ ಜ್ಯೋತಿಷಿ ನೇಮಿಸಲು ಮುಂದಾದ ಸಿದ್ದು ಸರ್ಕಾರ

ನಕಲಿ ಜ್ಯೋತಿಷಿಗಳ ಮೇಲೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಹೊಸ ಯೋಜನೆಯೊಂದನ್ನು ಹಾಕಿಕೊಂಡಿದೆ. ಮುಜರಾಯಿ ಇಲಾಖೆ ಅಧೀನದ ದೇಗುಲಗಳಿಗೆ ಜ್ಯೋತಿಷಿಗಳನ್ನು ನೇಮಿಸಲು ಮುಂದಾಗಿರುವ ಸುದ್ದಿ ಬಂದಿದೆ.

ಬೆಂಗಳೂರು, ಮೇ 17: ಕರ್ನಾಟಕದಲ್ಲಿ ಮೂಢನಂಬಿಕೆ ನಿಷೇಧ ಕಾಯ್ದೆ ಯಾವಾಗ ಜಾರಿಗೊಳ್ಳುತ್ತದೆಯೋ ಗೊತ್ತಿಲ್ಲ. ಸದ್ಯಕ್ಕೆ ನಕಲಿ ಜ್ಯೋತಿಷಿಗಳ ಮೇಲೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಹೊಸ ಯೋಜನೆಯೊಂದನ್ನು ಹಾಕಿಕೊಂಡಿದೆ. ಮುಜರಾಯಿ ಇಲಾಖೆ ಅಧೀನದ ದೇಗುಲಗಳಿಗೆ ಜ್ಯೋತಿಷಿಗಳನ್ನು ನೇಮಿಸಲು ಮುಂದಾಗಿರುವ ಸುದ್ದಿ ಬಂದಿದೆ.

ಮೂಢನಂಬಿಕೆ, ಕಂದಾಚಾರಗಳ ಮೇಲೆ ನಿಯಂತ್ರಣ ಸಾಧಿಸಲು ಮೂಢನಂಬಿಕೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದ ಸಿದ್ದರಾಮಯ್ಯ ಅವರ ಸರ್ಕಾರ ಈಗ ಜ್ಯೋತಿಷಿಗಳ ನೇಮಕಕ್ಕೆ ಮುಂದಾಗಿರುವುದು ಹಲವರ ಹುಬ್ಬೇರಿಸಿದೆ.

Forget anti-superstition bill, Karnataka government mulls appointing astrologers

ಜ್ಯೋತಿಷ್ಯ ಶಿಕ್ಷಕರ ಸಂಘಟನೆಯ ರಾಜ್ಯ ಘಟಕದ ಸದಸ್ಯರು, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಜರಾಯಿ ದೇಗುಲಗಳಲ್ಲಿ ಜ್ಯೋತಿಷಿಗಳ ನೇಮಕಾತಿ ಕುರಿತಂತೆ ಮನವಿ ಸಲ್ಲಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+