ಎಲೆಕ್ಟ್ರಿಕ್ ಮೊಬಿಲಿಟಿ ಹಾಗೂ ಕರ್ನಾಟಕ ಬಜೆಟ್ 2021 ಬಗ್ಗೆ ರಾಜೀವ್ ಗೌಡ ಚರ್ಚೆ
ಬೆಂಗಳೂರು,ಮಾರ್ಚ್ 1:ಮಾಜಿ ಸಂಸದ ಎಂವಿ ರಾಜೀವ್ ಗೌಡ ಎಲೆಕ್ಟ್ರಿಕ್ ಮೊಬಿಲಿಟಿ ಹಾಗೂ ಕರ್ನಾಟಕ ಬಜೆಟ್ 2021 ಕುರಿತು ಇಂದು ಚರ್ಚೆ ನಡೆಸಲಿದ್ದಾರೆ.
ರಿಸರ್ಜೆಂಟ್ ಇಂಡಿಯಾ ಈ ವೆಬಿನಾರ್ ಆಯೋಜಿಸಿದೆ, ಇಂದು ಸಂಜೆ 6.30ರಿಂದ 7.30ರವರೆಗೆ ಚರ್ಚೆ ನಡೆಯಲಿದೆ. ಕರ್ನಾಟಕ ಸರ್ಕಾರದ ಇಂಧನ ಮತ್ತು ಮೂಲಭೂತ ಸೌಕರ್ಯಗಳ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಐಎಎಸ್, ಗುಂಜನ್ ಕೃಷ್ಣಾ ಐಎಎಸ್, ಎಲೆಕ್ಟ್ರಿಕ್ ಮೊಬಿಲಿಟಿ ವರ್ಲ್ಡ್ನ ನಿರ್ದೇಶಕ ಪವನ್ ಮುಳುಕುರ್ಲಾ, ಟಾಟಾ ಪವರ್ನ ಸಿಇಒ ಡಾ.ಪ್ರವೀರ್ ಸಿನ್ಹಾ,ಬೌನ್ಸರ್ ಸಿಇಒವಿವೇಕಾನಂದ ಹಳ್ಳಕೆರೆ,ನಾಗೇಶ್ ಬಸವನಹಳ್ಳಿ, ಓಲಾ ಎಲೆಕ್ಟ್ರಿಕ್ ಉಪಾಧ್ಯಕ್ಷ ಬಿಸಿ ದತ್ತಾ ಪಾಲ್ಗೊಳ್ಳಲಿದ್ದಾರೆ.

Recommended Video
ಕೈ ಕೊಟ್ಟ ಕೊರೊನಾ ವ್ಯಾಕ್ಸಿನ್ ಪೋರ್ಟಲ್..! ಸರ್ಕಾರದ ಅವ್ಯವಸ್ಥೆಗೆ ಹಿರಿಯನಾಗರಿಕರ ಬೇಸರ | Oneindia Kannada
ಇದೇ ತಿಂಗಳಲ್ಲಿ ಬಜೆಟ್ ಮಂಡನೆಯಾಗಲಿದ್ದು, ಸಿದ್ಧತೆ ಭರದಿಂದ ಸಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಈ ಬಾರಿ ಉತ್ತಮ ಬಜೆಟ್ ಮಂಡನೆ ಮಾಡುವುದಾಗಿ ಹೇಳಿದ್ದಾರೆ.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications