ಎಸ್ಎಸ್ಎಲ್ಸಿ ಗಣಿತ ಪತ್ರಿಕೆಗೆ 4 ಗ್ರೇಸ್ ಅಂಕ
ಬೆಂಗಳೂರು, ಏ. 13 : ದ್ವಿತೀಯ ಪಿಯುಸಿ ಗಣಿತ ಮತ್ತು ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳಗಾಗಿ ಗ್ರೆಸ್ ಅಂಕಗಳನ್ನು ನೀಡಲಾಗಿತ್ತು. ಈಗ ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆಯಲ್ಲಿಯೂ ತಪ್ಪು ಕಂಡುಬಂದಿದ್ದು 4 ಗ್ರೇಸ್ ಅಂಕಗಳನ್ನು ನೀಡಲು ಪರೀಕ್ಷಾ ಮಂಡಳಿ ತೀರ್ಮಾನ ಕೈಗೊಂಡಿದೆ.
ಕನ್ನಡ ಮಾಧ್ಯಮದ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳಿವೆ ಎಂದು ಪೋಷಕರು ಮತ್ತು ಶಿಕ್ಷಕರು ಸೋಮವಾರ ದೂರು ನೀಡಿದ್ದಾರೆ. 4 ಅಂಕದ ಪ್ರಶ್ನೆ ತಪ್ಪಾಗಿರುವ ಹಿನ್ನಲೆಯಲ್ಲಿ 4 ಗ್ರೇಸ್ ಅಂಕಗಳನ್ನು ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. [ದ್ವಿತೀಯ ಪಿಯು ಗಣಿತ ಪತ್ರಿಕೆಗೆ 9 ಗ್ರೇಸ್ ಅಂಕ]

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮಹಮ್ಮದ್ ಮೊಹಸೀನ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳಿವೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. [ಎಸ್ಸೆಸ್ಸೆಲ್ಸಿ: ಸಾಮೂಹಿಕ ನಕಲಿಗೆ ಅಧಿಕಾರಿಗಳ ಸಾಥ್]
4 ಅಂಕದ ಪ್ರಶ್ನೆ ತಪ್ಪಾಗಿದೆ, ಮುದ್ರಣ ದೋಷದಿಂದಾಗಿ ಇಂತಹ ತೊಂದರೆ ಉಂಟಾಗಿದೆ. ಪ್ರಶ್ನೆ ಪತ್ರಿಕೆ ತಯಾರಿಸಿರುವವರ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಮ್ಮದ್ ಮೊಹಸೀನ್ ತಿಳಿಸಿದರು. ಅಂದಹಾಗೆ ಮಾ.30ರಿಂದ ಈ ಬಾರಿಯ ಎಸ್ಎಸ್ಎಲ್ ಪರೀಕ್ಷೆಗಳು ಆರಂಭವಾಗಿದ್ದು, ಏ.13ರ ಸೋಮವಾರ ಪರೀಕ್ಷೆಗಳು ಅಂತ್ಯಗೊಂಡಿವೆ.
ಪಿಯು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ : ದ್ವಿತೀಯ ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ದೋಷ ವಿರುವುದರಿಂದ 9 ಮತ್ತು ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿ ದೋಷ ವಿರುವುದರಿಂದ ವಿದ್ಯಾರ್ಥಿಗಳಿಗೆ 5 ಗ್ರೇಸ್ ಅಂಕ ನೀಡುವಂತೆ ಕಳೆದ ವಾರ ಸೂಚನೆ ನೀಡಲಾಗಿತ್ತು.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications