ಚಿಕ್ಕಮಗಳೂರಿನಲ್ಲಿ ನಾಲ್ವರು ನಕ್ಸಲರು ಶರಣಾಗತಿ
ಕೋಮುಸೌಹಾರ್ದ ವೇದಿಕೆಯ ಮುಖ್ಯಸ್ಥೆ ಮತ್ತು ಪತ್ರಕರ್ತೆ ಗೌರಿಲಂಕೇಶ್ ಅವರ ಉಪಸ್ಥಿತಿಯಲ್ಲಿ ನಾಲ್ವರು ಶರಣಾಗತರಾಗಿದ್ದಾರೆ.
ಚಿಕ್ಕಮಗಳೂರು, ಜೂನ್ 05: ನಾಲ್ವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆ ಮತ್ತೊಮ್ಮೆ ಯಶಸ್ವಿಯಾಗಿದೆ. ಮಾವೋವಾದಿ ಸಿಪಿಐ ಸಂಘಟನೆಯ ನಾಲ್ವರು ಮಾಜಿ ಕಾಮ್ರೇಡ್ ಗಳು ಸೋಮವಾರ (ಜೂನ್ 05) ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಿದ್ದಾರೆ.
ದಕ್ಷಿಣ ಕನ್ನಡ ಉಸ್ತುವಾರಿ ವಿಕ್ರಮ್ ಗೌಡ, ಕನ್ಯಾಕುಮಾರಿ ಅಲಿಯಾಸ್ ಸುವರ್ಣ(30), ಚಿಕ್ಕಮಗಳೂರಿನ ಕಳಸ ಬಳಿಯ ಹಳುವಳ್ಳಿ.
ಚೆನ್ನಮ್ಮ ಅಲಿಯಾಸ್ ಸುಮಾ(32), ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮ, ಶಿವು ಅಲಿಯಾಸ್ ಜ್ಞಾನದೇವ್ (31), ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಶರಣಾಗತರಾದ ನಕ್ಸಲರು.

ಕೋಮುಸೌಹಾರ್ದ ವೇದಿಕೆಯ ಮುಖ್ಯಸ್ಥೆ ಮತ್ತು ಪತ್ರಕರ್ತೆ ಗೌರಿಲಂಕೇಶ್ ಅವರ ಉಪಸ್ಥಿತಿಯಲ್ಲಿ ಈ ನಾಲ್ವರು ಶರಣಾಗತರಾಗಲಿದ್ದಾರೆ. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
2014ರಲ್ಲಿ ನೂರ್ ಜುಲ್ಫಿಕಾರ್(ನೂರ್ ಶ್ರೀಧರ್) ಹಾಗೂ ಸಿರಿಮನೆ ನಾಗರಾಜ್ ಅವರು ಕೂಡ ನಕ್ಸಲ್ ಹೋರಾಟ ತ್ಯಜಿಸಿ ಜಿಲ್ಲಾಡಳಿತಕ್ಕೆ ಶರಣಾಗತರಾಗಿ ಸಮಾಜದ ಮುಖ್ಯವಾಹಿನಿಯನ್ನು ಸೇರಿದ್ದರು.ರಾಯಚೂರು ಮೂಲದ ರಿಜ್ವಾನ್ ಬೇಗಂ ಹಾಗೂ ಚಿಕ್ಕಮಗಳೂರು ಜಿಲ್ಲೆಯ ರಾಜು, ಭಾರತಿ ಹಾಗೂ ನೀಲಗುಳಿ ಪದ್ಮನಾಭ್ ಅವರು ಶರಣಾದ ನಕ್ಸಲರು 2016ರಲ್ಲಿ ಶರಣಾಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications