Get Updates
Get notified of breaking news, exclusive insights, and must-see stories!

ಕರ್ನಾಟಕ ಬಜೆಟ್: ನಾಲ್ಕು ಹೊಸ ತಾಲ್ಲೂಕುಗಳ ರಚನೆ

ಬೆಂಗಳೂರು, ಫೆಬ್ರವರಿ 08: ಕುಮಾರಸ್ವಾಮಿ ಅವರು ಮಂಡಿಸಿರುವ 2019-20ನೇ ಸಾಲಿನ ಬಜೆಟ್‌ನಲ್ಲಿ ನಾಲ್ಕು ಹೊಸ ತಾಲ್ಲೂಕುಗಳ ರಚನೆ ಮಾಡಲಾಗಿದೆ.

ಕರ್ನಾಟಕ ಬಜೆಟ್ ಅಧಿವೇಶನ, ಎಚ್ಡಿಕೆ ಬಜೆಟ್ ಮಂಡನೆ, ಬಿಜೆಪಿ ಪ್ರತಿಭಟನೆ : ಚಿತ್ರಗಳು

ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ, ಚಿಕ್ಕಮಗಳೂರು ಜಿಲ್ಲೆಯ ಕಳಸ ವನ್ನು ಹೊಸ ತಾಲ್ಲೂಕನ್ನಾಗಿ ರಚಿಸಲಾಗಿದೆ.

ಹಲವು ಹೊಸ ತಾಲ್ಲೂಕುಗಳ ರಚನೆಗೆ ಈ ಬಾರಿ ಒತ್ತಾಯ ಹೇರಲಾಗಿತ್ತು, ಆದರೆ ಬಜೆಟ್‌ನಲ್ಲಿ ನಾಲ್ಕು ತಾಲ್ಲೂಕುಗಳನ್ನು ಮಾತ್ರವೇ ಹೊಸದಾಗಿ ವಿಂಗಡಿಸಲಾಗಿದೆ.

Four new taluks has announced in Karnataka budget

ಇದನ್ನು ಹೊರತುಪಡಿಸಿ ಕಲಬುರಗಿ, ವಿಜಯಪುರ, ದಕ್ಷಿಣ ಕನ್ನಡ, ಮೈಸೂರು, ಗದಗ, ದಾವಣಗೆರೆ, ಧಾರವಾಡ ಹಾಗೂ ಕೊಡಗು ಜಿಲ್ಲೆಗಳನ್ನು ಡ್ರೋನ್ ಮೂಲಕ ರೀ-ಸರ್ವೆ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಕುಮಾರಸ್ವಾಮಿ ಘೋಷಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+