ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕ ಬಜೆಟ್: ನಾಲ್ಕು ಹೊಸ ತಾಲ್ಲೂಕುಗಳ ರಚನೆ
ಬೆಂಗಳೂರು, ಫೆಬ್ರವರಿ 08: ಕುಮಾರಸ್ವಾಮಿ ಅವರು ಮಂಡಿಸಿರುವ 2019-20ನೇ ಸಾಲಿನ ಬಜೆಟ್ನಲ್ಲಿ ನಾಲ್ಕು ಹೊಸ ತಾಲ್ಲೂಕುಗಳ ರಚನೆ ಮಾಡಲಾಗಿದೆ.
ಕರ್ನಾಟಕ ಬಜೆಟ್ ಅಧಿವೇಶನ, ಎಚ್ಡಿಕೆ ಬಜೆಟ್ ಮಂಡನೆ, ಬಿಜೆಪಿ ಪ್ರತಿಭಟನೆ : ಚಿತ್ರಗಳು
ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ, ಚಿಕ್ಕಮಗಳೂರು ಜಿಲ್ಲೆಯ ಕಳಸ ವನ್ನು ಹೊಸ ತಾಲ್ಲೂಕನ್ನಾಗಿ ರಚಿಸಲಾಗಿದೆ.
ಕರ್ನಾಟಕ ವಿಧಾನಸಭೆ ಅಧಿವೇಶನ LIVE : ಬಜೆಟ್ ಮಂಡಿಸುತ್ತಿರುವ ಸಿಎಂ
ಹಲವು ಹೊಸ ತಾಲ್ಲೂಕುಗಳ ರಚನೆಗೆ ಈ ಬಾರಿ ಒತ್ತಾಯ ಹೇರಲಾಗಿತ್ತು, ಆದರೆ ಬಜೆಟ್ನಲ್ಲಿ ನಾಲ್ಕು ತಾಲ್ಲೂಕುಗಳನ್ನು ಮಾತ್ರವೇ ಹೊಸದಾಗಿ ವಿಂಗಡಿಸಲಾಗಿದೆ.
ಕುಮಾರಸ್ವಾಮಿ ಮಂಡಿಸಿದ ಕರ್ನಾಟಕ ಬಜೆಟ್ 2019-20 ಮುಖ್ಯಾಂಶ
ಇದನ್ನು ಹೊರತುಪಡಿಸಿ ಕಲಬುರಗಿ, ವಿಜಯಪುರ, ದಕ್ಷಿಣ ಕನ್ನಡ, ಮೈಸೂರು, ಗದಗ, ದಾವಣಗೆರೆ, ಧಾರವಾಡ ಹಾಗೂ ಕೊಡಗು ಜಿಲ್ಲೆಗಳನ್ನು ಡ್ರೋನ್ ಮೂಲಕ ರೀ-ಸರ್ವೆ ಮಾಡಲಾಗುವುದು ಎಂದು ಬಜೆಟ್ನಲ್ಲಿ ಕುಮಾರಸ್ವಾಮಿ ಘೋಷಿಸಿದ್ದಾರೆ.
Comments
English summary
Chikkaballapur district Cheluru, Bagalkote district Teradala, Ramanagar district Harohalli, chikkaballapur district Kalasa has been announced as new taluks in Karnataka budget.