ಜನರ ತೆರಿಗೆ ಹಣ ದುರ್ಬಳಕೆ ಮಾಡಿದರೆ ಸಿದ್ದರಾಮಯ್ಯ?
ಬೆಂಗಳೂರು, ಜೂನ್ 20 : ಕರ್ನಾಟಕದ ಜನರ ತೆರಿಗೆ ಹಣವನ್ನು ತಮ್ಮ ಸರಕಾರದ ಪ್ರಚಾರಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಭಾರತೀಯ ಜನತಾ ಪಕ್ಷ ಕರ್ನಾಟಕ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರಿಗೆ ದೂರು ನೀಡಿದೆ.
ಬಿಬಿಎಂಪಿ ಬಸ್ ಶೆಲ್ಟರ್ ಗಳಲ್ಲಿ, ಬಿಬಿಎಂಪಿಯ ಅನುಮತಿಯನ್ನು ಕೂಡ ಪಡೆಯದೆ ಸಿದ್ದರಾಮಯ್ಯನವರು ಸರಕಾರದ ಸಾಧನೆಯ ಕುರಿತು ಜಾಹೀರಾತು ನೀಡಿ 68.14 ಕೋಟಿ ರುಪಾಯಿಯಷ್ಟು ಸಾರ್ವಜನಿಕರ ಹಣವನ್ನು ಪೋಲು ಮಾಡಿದ್ದಾರೆ ಎಂದು ಬಿಜೆಪಿ ಕಾರ್ಪೊರೇಟರ್ ಎನ್ಆರ್ ರಮೇಶ್ ಅವರು ದೂರು ನೀಡಿದ್ದಾರೆ.

ಕರ್ನಾಟಕ ಮುನಿಸಿಪಲ್ ಕಾಯ್ದೆಯ ಪ್ರಕಾರ, ಬಿಬಿಎಂಪಿ ಅಧೀನದಲ್ಲಿ ಬರುವ ಎಲ್ಲ ಜಾಹೀರಾತುಗಳಿಗೆ ಜಾಹೀರಾತುದಾರರು ಹಣ ನೀಡಬೇಕು. ಈ ಪ್ರಕರಣದಲ್ಲಿ ಜನರನ್ನು ಸುಲಭವಾಗಿ ತಲುಪುವ ಬಿಬಿಎಂಪಿಯ ಬಸ್ ನಿಲ್ದಾಣಗಳನ್ನು ಜಾಹೀರಾತಿಗಾಗಿ ಬಳಸಿಕೊಳ್ಳಲಾಗಿದ್ದರೂ ಸಿದ್ದರಾಮಯ್ಯ ಸರಕಾರ ಬಿಬಿಎಂಪಿಗೆ ಹಣ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಕಾಂಗ್ರೆಸ್ಸಿಗೆ ಎಚ್ ವಿಶ್ವನಾಥ್ ರಾಜೀನಾಮೆ: ಮುಂದಿನ ನಡೆ ನಿಗೂಢ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಮತ್ತು ಅವರೇ ಸ್ಥಾಪಿಸಿದ ಭ್ರಷ್ಟಾಚಾರ ನಿಗ್ರಹ ದಳದಲ್ಲಿಯೂ ಒಟ್ಟಾರೆ 56 ದೂರುಗಳನ್ನು ನೀಡಲಾಗಿದೆ. ಆದರೆ, ಇಲ್ಲಿಯವರೆಗೆ ಯಾವ ಪ್ರಕರಣವನ್ನೂ ವಿಚಾರಣೆಗೆ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಈ ತಂತ್ರ ಬಳಸಲಾಗುತ್ತಿದೆ ಎಂದೂ ಆರೋಪವಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications