ಪರಮೇಶ್ವರ ಡಿಸಿಎಂ; ಕೆಪಿಸಿಸಿ ಪಟ್ಟ ಒಕ್ಕಲಿಗರಿಗೆ?

ಆದರೆ ಇತ್ತ Day Oneನಿಂದ ಶುದ್ಧ ಅಂತಃಕರಣದಿಂದ ರಾಜ್ಯದ ಜನತೆಗೆ ಅನೇಕ ಭಾಗ್ಯಗಳನ್ನು ಕಲ್ಪಿಸುತ್ತಾ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೋಟಾದಲ್ಲಿ ಭಾಗ್ಯ ಮುಗಿದಿದ್ದು, ಡಾ ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಭಾಗ್ಯ ಪ್ರಾಪ್ತಿಯಾಗುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ, ಪರಮೇಶ್ವರ್ ಅವರನ್ನು ಇನ್ನಾದರೂ ಸಂಪುಟಕ್ಕೆ ಸೇರಿಸಿಕೊಳ್ಳದೇ ಹೋದರೆ ಕಾರ್ಯಕರ್ತರಲ್ಲಿ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬುದು ಹೈಕಮಾಂಡಿಗೆ ವೇದ್ಯವಾದಂತಿದೆ.
ಜಾತಿ ಸಮೀಕರಣದ ಲೆಕ್ಕಾಚಾರ
ಹಾಗೆ ನೋಡಿದರೆ ಕೆಪಿಸಿಸಿ ಅಧ್ಯಕ್ಷರಾದ ಡಾ ಪರಮೇಶ್ವರ ಅವರು ಮೊದಲಿಂದಲೂ ಸಂಪುಟ ಸೇರಬೇಕು ಅದರಲ್ಲೂ ಡಿಸಿಎಂ ಆಗಲೇಬೇಕು ಎಂದು ಬಯಸುತ್ತಿರುವವರು. ಇದೀಗ, ಲೋಕಸಭೆ ಚುನಾವಣೆಗೆ ಮುಂಚಿತವಾಗಿಯೇ ಈ ಪ್ರಯೋಗ ನಡೆಸುವ ಬಗ್ಗೆ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ. ಇಲ್ಲಿ ಜಾತಿ ಸಮೀಕರಣದ ಲೆಕ್ಕಾಚಾರ ಪ್ರಧಾನವಾಗಿದ್ದರೂ ಸಿಎಂ ಸಿದ್ದು ಅವರನ್ನು ಕಟ್ಟಿಹಾಕುವ ಪ್ರಯತ್ನ ಎದ್ದು ಕಾಣುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಪಟ್ಟ ಒಕ್ಕಲಿಗ/ಲಿಂಗಾಯಿತರಿಗೆ?
ಪರಮೇಶ್ವರಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ದಲಿತ ವರ್ಗದ ಮತದಾರರನ್ನು ತೃಪ್ತಿಪಡಿಸಿದಂತಾಗುತ್ತದೆ. ಅದಾದನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಅಥವಾ ಲಿಂಗಾಯಿತ ಸಮುದಾಯದವರನ್ನು ನೇಮಕ ಮಾಡುವುದರಿಂದ ಪ್ರಬಲ ಸಮುದಾಯದ ಮತವನ್ನೂ ಸೆಳೆಯಬಹುದು ಎಂಬ ಚಿಂತನೆ ಹೈಕಮಾಂಡಿನದ್ದಾಗಿದೆ. ( ಅಡ್ವಾಣಿ ವಿರುದ್ಧ ಕಿಡಿಕಾರಿ 'ಹಗುರ'ವಾದ ಪರಮೇಶ್ವರ್ ಜಿ )
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications