ಪರಮೇಶ್ವರ ಡಿಸಿಎಂ; ಕೆಪಿಸಿಸಿ ಪಟ್ಟ ಒಕ್ಕಲಿಗರಿಗೆ?

ಆದರೆ ಇತ್ತ Day Oneನಿಂದ ಶುದ್ಧ ಅಂತಃಕರಣದಿಂದ ರಾಜ್ಯದ ಜನತೆಗೆ ಅನೇಕ ಭಾಗ್ಯಗಳನ್ನು ಕಲ್ಪಿಸುತ್ತಾ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೋಟಾದಲ್ಲಿ ಭಾಗ್ಯ ಮುಗಿದಿದ್ದು, ಡಾ ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಭಾಗ್ಯ ಪ್ರಾಪ್ತಿಯಾಗುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ, ಪರಮೇಶ್ವರ್ ಅವರನ್ನು ಇನ್ನಾದರೂ ಸಂಪುಟಕ್ಕೆ ಸೇರಿಸಿಕೊಳ್ಳದೇ ಹೋದರೆ ಕಾರ್ಯಕರ್ತರಲ್ಲಿ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬುದು ಹೈಕಮಾಂಡಿಗೆ ವೇದ್ಯವಾದಂತಿದೆ.
ಜಾತಿ ಸಮೀಕರಣದ ಲೆಕ್ಕಾಚಾರ
ಹಾಗೆ ನೋಡಿದರೆ ಕೆಪಿಸಿಸಿ ಅಧ್ಯಕ್ಷರಾದ ಡಾ ಪರಮೇಶ್ವರ ಅವರು ಮೊದಲಿಂದಲೂ ಸಂಪುಟ ಸೇರಬೇಕು ಅದರಲ್ಲೂ ಡಿಸಿಎಂ ಆಗಲೇಬೇಕು ಎಂದು ಬಯಸುತ್ತಿರುವವರು. ಇದೀಗ, ಲೋಕಸಭೆ ಚುನಾವಣೆಗೆ ಮುಂಚಿತವಾಗಿಯೇ ಈ ಪ್ರಯೋಗ ನಡೆಸುವ ಬಗ್ಗೆ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ. ಇಲ್ಲಿ ಜಾತಿ ಸಮೀಕರಣದ ಲೆಕ್ಕಾಚಾರ ಪ್ರಧಾನವಾಗಿದ್ದರೂ ಸಿಎಂ ಸಿದ್ದು ಅವರನ್ನು ಕಟ್ಟಿಹಾಕುವ ಪ್ರಯತ್ನ ಎದ್ದು ಕಾಣುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಪಟ್ಟ ಒಕ್ಕಲಿಗ/ಲಿಂಗಾಯಿತರಿಗೆ?
ಪರಮೇಶ್ವರಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ದಲಿತ ವರ್ಗದ ಮತದಾರರನ್ನು ತೃಪ್ತಿಪಡಿಸಿದಂತಾಗುತ್ತದೆ. ಅದಾದನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಅಥವಾ ಲಿಂಗಾಯಿತ ಸಮುದಾಯದವರನ್ನು ನೇಮಕ ಮಾಡುವುದರಿಂದ ಪ್ರಬಲ ಸಮುದಾಯದ ಮತವನ್ನೂ ಸೆಳೆಯಬಹುದು ಎಂಬ ಚಿಂತನೆ ಹೈಕಮಾಂಡಿನದ್ದಾಗಿದೆ. ( ಅಡ್ವಾಣಿ ವಿರುದ್ಧ ಕಿಡಿಕಾರಿ 'ಹಗುರ'ವಾದ ಪರಮೇಶ್ವರ್ ಜಿ )
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications