ತೊಗಾಡಿಯಾಗೆ ರಾಜ್ಯ ಪ್ರವೇಶ ನಿಷಿದ್ಧ: ಜಾರ್ಜ್
ಬೆಂಗಳೂರು, ಮಾ. 10: ಪ್ರವೀಣ್ಬಾಯ್ ತೊಗಾಡಿಯಾ ಅವರಿಗೆ ರಾಜ್ಯದಲ್ಲಿ ನಡೆಯುವ ಯಾವ ಹಿಂದು ಸಮಾವೇಶದಲ್ಲೂ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರವೀಣ್ಬಾಯ್ ತೊಗಾಡಿಯ ಪೂತ್ತೂರು ಮತ್ತಿತರ ಕಡೆ ಭಾಷಣ ಮಾಡಿದ ನಂತರ ಕೋಮು ಗಲಭೆಗಳಾದ ಉದಾಹರಣೆಯಿದೆ. ಅವಕಾಶ ನಿರಾಕರಿಸಿರುವುದನ್ನೇ ಅಪಪ್ರಚಾರಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.[ಸಿಎಂ ಸಿದ್ದರಾಮಯ್ಯಗೆ ಪ್ರವೀಣ್ ತೊಗಾಡಿಯಾ ಪತ್ರ!]

ಬಜೆಟ್ ಅಧಿವೇಶನದ ನಂತರ ಅಧಿಕಾರಿಗಳ ಸಾರ್ವತ್ರಿಕ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಈ ಬಾರಿ ವರ್ಗಾವಣೆಗೆ ಸಂಬಂಧಿಸಿ ಯಾವ ಗೊಂದಲಗಳಿಗೂ ಆಸ್ಪದ ನೀಡುವುದಿಲ್ಲ ಎಂದರು.
ಶಿವಮೊಗ್ಗದ ಕೋಮುಗಲಭೆ ಹಾಗೂ ರಾಜ್ಯಾದ್ಯಂತ ನಡೆಯುತ್ತಿರುವ ಹಿಂದು ಸಮಾಜೋತ್ಸವಗಳ ಹಿನ್ನೆಲೆಯಲ್ಲಿ ಹೆಚ್ಚ್ಚಿನ ಬೋದೋಬಸ್ತ್ ನೀಡಲಾಗುತ್ತಿದೆ. ಗದಗ ಮತ್ತು ಶಿವಮೊಗ್ಗ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲಾಗಿದೆ. ಪೊಲೀಸ್ ಭತ್ಯೆಯನ್ನು ಏರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.[ಉಡುಪಿ ಪ್ರವೇಶಿಸದಂತೆ ಪ್ರವೀಣ್ ತೊಗಾಡಿಯಾಗೆ ನಿಷೇಧ]
ಅತ್ಯಾಚಾರ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಶಾಂತಿ ಭಂಗವಾಗುವಂಥ ಕಾರ್ಯಕ್ರಮಗಳಿಗೆ ಅಥವಾ ಅಂಥ ಭಾಷಣಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications