ದುಧನಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲು ಸಂಚಾರ ಬದಲಾವಣೆ
ಸೊಲ್ಲಾಪುರ, ಮೇ 01 : ನೈರುತ್ಯ ರೈಲ್ವೆ ಸೊಲ್ಲಾಪುರ ವಿಭಾಗದಲ್ಲಿ ದುಧನಿ-ಕುಳಲಿ ಗೂಡ್ಸ್ ರೈಲಿನ ಐದು ಬೋಗಿಗಳು ದುಧನಿ ನಿಲ್ದಾಣದಲ್ಲಿ ಭಾನುವಾರ ಮಧ್ಯರಾತ್ರಿ ಹಳಿ ತಪ್ಪಿದ್ದರಿಂದ ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಇದರಿಂದ ಸುಮಾರು 12 ರೈಲುಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ವಿಜಯಪುರ-ಗುಂತಕಲ್ ಮತ್ತು ವಾಡಿ-ವಿಕಾರಬಾದ್-ಲಾತೂರ್-ಮನ್ಮಾಡ್ ಮಾರ್ಗವಾಗಿ ಸಂಚರಿಸಲಿವೆ.

ಜೈಪುರ ಯಶವಂತಪುರ ಸುವಿಧಾ ವಿಶೇಷ ರೈಲು (82654) ಹುಟಗಿ-ವಿಜಯಪುರ-ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.
ಅದೇ ರೀತಿ, ರಾಜಕೋಟ್-ಕೊಯಿಮತ್ತೂರ ಎಕ್ಸ್ಪ್ರೆಸ್ ರೈಲು (16613), ಮುಂಬೈ-ಭುವನೇಶ್ವರ ಕೊನಾರ್ಕ್ ಎಕ್ಸ್ಪ್ರೆಸ್ (11019), ಹುಟಗಿ-ಗದಗ-ಗುಂತಕಲ್, ಗುಂಟೂರು -ವಿಜಯವಾಡ ಮಾರ್ಗದಲ್ಲಿ ಸಂಚರಿಸಲಿವೆ.
ಇನ್ನು ಮುಂಬೈ-ಕನ್ಯಾಕುಮಾರಿ ಎಕ್ಸ್ಪ್ರೆಸ್ (16381), ನವದೆಹಲಿ-ಬೆಂಗಳೂರು ಎಕ್ಸ್ಪ್ರೆಸ್ (12628), ಮುಂಬೈ-ಚೆನ್ನೈ ಎಕ್ಸ್ಪ್ರೆಸ್ (11041), ದಾದರ್-ಚೆನ್ನೈ ಎಕ್ಸ್ಪ್ರೆಸ್ (12163),ವಾರಾಣಸಿ-ಮೈಸೂರು ಎಕ್ಸ್ಪ್ರೆಸ್ (16230)ಹುಟಗಿ-ಗದಗ-ವಿಜಯಪುರ-ಗುಂತಕಲ್ ಮಾರ್ಗವಾಗಿ ಸಾಗಲಿವೆ.
ಬೆಂಗಳೂರು-ಅಹ್ಮದಾಬಾದ್ ಎಕ್ಸ್ಪ್ರೆಸ್ (16502), ಕೊಯಿಮತ್ತೂರು-ಲೋಕಮಾನ್ಯ ತಿಲಕ್ ಟರ್ಮಿನಲ್ ಎಕ್ಸ್ಪ್ರೆಸ್(11014), ಬೆಂಗಳೂರು - ನವದೆಹಲಿ ಎಕ್ಸ್ಪ್ರೆಸ್ (12627) ವಾಡಿ-ವಿಕಾರಬಾದ್-ಲಾತೂರ್-ಮನ್ಮಾಡ್ ಮಾರ್ಗವಾಗಿ ಸಂಚರಿಸಲಿವೆ.
ಸಹಾಯವಾಣಿ ಸಂಖ್ಯೆ - CST Mumbai - 22694040; LTT Mumbai - 25280005; Thane - 25334840; Kalyan - 0251 2311499.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications