ದಿವಂಗತ ಕಲ್ಲಪ್ಪ ಹಂಡಿಭಾಗ್ ಪತ್ನಿಗೆ ಸರಕಾರಿ ನೌಕರಿ
ಬೆಂಗಳೂರು, ಸೆಪ್ಟೆಂಬರ್ 26 : ಆತ್ಮಹತ್ಯೆಗೆ ಶರಣಾಗಿರುವ ಚಿಕ್ಕಮಗಳೂರಿನ ಮಾಜಿ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿ ವಿದ್ಯಾ ಕಲ್ಲಪ್ಪ ಹಂಡಿಭಾಗ್ ಅವರಿಗೆ ಸರಕಾರಿ ನೌಕರಿ ನೀಡಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಆದೇಶ ಹೊರಡಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ವಿದ್ಯಾ ಕಲ್ಲಪ್ಪ ಹಂಡಿಭಾಗ್ ಅವರನ್ನು ಉಪ ನೋಂದಾಣಾಧಿಕಾರಿಯಾಗಿ ನೇಮಿಸಿ ಸಂಜೆ 5 ಗಂಟೆಗೆ ಆದೇಶ ಹೊರಡಿಸಲಾಗುತ್ತಿದೆ. [ಚಿತ್ರಗಳು : ಸಿದ್ದರಾಮಯ್ಯ ಭೇಟಿಯಾದ ಕಲ್ಲಪ್ಪ ಹಂಡಿಭಾಗ್ ಕುಟುಂಬ]

ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5, ಮಂಗಳವಾರ ಮುಂಜಾನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿರುವ ಮಾವನ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದವರಾದ ಕಲ್ಲಪ್ಪ ಹಂಡಿಭಾಗ್ ಅವರು ಮೂರು ವರ್ಷಗಳ ಹಿಂದೆ ಮುರಗೋಡ ಗ್ರಾಮದ ವಿದ್ಯಾ ಎಂಬುವವರನ್ನು ವಿವಾಹವಾಗಿದ್ದರು. ಕಲ್ಲಪ್ಪ, ವಿದ್ಯಾ ದಂಪತಿಗೆ 1 ವರ್ಷದ ಗಂಡು ಮಗುವಿದೆ. [ಚಿಕ್ಕಮಗಳೂರು ಡಿವೈಎಸ್ ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ]
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications