IAS transfer; ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ, ಪಟ್ಟಿ
ಬೆಂಗಳೂರು, ಡಿಸೆಂಬರ್ 27; ಕರ್ನಾಟಕ ಸರ್ಕಾರ ಹಲವು ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. 2024 ಲೋಕಸಭೆ ಚುಣಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರ ಮತ್ತೆ ಅಧಿಕಾರಿಗಳ ವರ್ಗಾವಣೆಯನ್ನು ಆರಂಭಿಸಿದೆ.
ಬುಧವಾರ ಕೆಎಎಸ್ ಮತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಹಲವು ಉಪ ವಿಭಾಗಾಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಆದೇಶದ ತನಕ ಈ ವರ್ಗಾವಣೆ ಜಾರಿಯಲ್ಲಿರುತ್ತದೆ.

ಐಎಎಸ್ ವರ್ಗಾವಣೆ
* ಅರ್ಪಣಾ ರಮೇಶ್ (ಕೆಎನ್: 2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಅರ್ಪಣಾ ರಮೇಶ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
* ನರ್ವಾಡೆ ವಿನಾಯಕ್ ಕಾರಭಾರಿ (ಕೆಎನ್: 2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಉಪವಿಭಾಗಾಧಿಕಾರಿ, ಮಡಿಕೇರಿ. ಕೊಡಗು ಜಿಲ್ಲೆಗೆ ನೇಮಕ ಮಾಡಲಾಗಿದೆ.
* ಕಾನಿಷ್ಕ್ (ಕೆಎನ್; 2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
* ಜುಬಿನ್ ಮೊಹಪಾತ್ರ (ಕೆಎನ್:2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
* ದಲ್ಜಿತ್ ಕುಮಾರ್ (ಕೆಎನ್:2021) ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
* ಯತೀಶ್ ಆರ್. (ಕೆಎನ್:2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
* ಎಂಡಿ ಹ್ಯಾರಿಸ್ ಸುಮೈನಾರ್ (ಕೆಎನ್:2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
* ರೂಪಿಂದರ್ ಕೌರ್ (ಕೆಎನ್:2021). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಕಲಬುರಗಿಯ ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕೆಎಎಸ್ ಅಧಿಕಾರಿಗಳ ಪಟ್ಟಿ
* ಡಾ. ಯತೀಶ್ ಉಳ್ಳಾಲ್ (ಕೆಎಎಸ್ ಹಿರಿಯ ಶ್ರೇಣಿ) ಮಡಿಕೇರಿ ಉಪವಿಭಾಗಾಧಿಕಾರಿ ಕುಲಸಚಿವರು (ಆಡಳಿತ) ಮಂಗಳೂರು ವಿಶ್ವವಿದ್ಯಾಲಯಕ್ಕೆ ವರ್ಗಾವಣೆ.
* ಜಯಲಕ್ಷ್ಮೀ (ಕೆಎಎಸ್ ಹಿರಿಯ ಶ್ರೇಣಿ) ಉಪವಿಭಾಗಾಧಿಕಾರಿ ಕಾರವಾರ ವರ್ಗಾವಣೆ. ಕುಲಸಚಿವರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಹುದ್ದೆಗೆ ನೇಮಕ.
* ಮಮತಾ ಕುಮಾರಿ (ಕೆಎಎಎಸ್ ಹಿರಿಯ ಶ್ರೇಣಿ) ಉಪವಿಭಾಗಾಧಿಕಾರಿ ಕಲಬುರಗಿ. ಉಪ ಆಯುಕ್ತರು (ಕಂದಾಯ). ಕಲಬುರಗಿ ಮಹಾನಗರ ಪಾಲಿಕೆ ಹುದ್ದೆಗೆ ನೇಮಕ.
* ದೇವರಾಜ್ ಆರ್. (ಕೆಎಎಎಸ್ ಕಿರಿಯ ಶ್ರೇಣಿ). ಉಪವಿಭಾಗಾಧಿಕಾರಿ ಶಿರಸಿ. ವಿಶೇಷ ಭೂಸ್ವಾಧೀನಾಧಿಕಾರಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಧಾರವಾಡ ನೇಮಕ.
* ಗಿರೀಶ್ ನಂದನ್ ಎಂ. (ಕೆಎಎಸ್ ಕಿರಿಯ ಶ್ರೇಣಿ). ಪುತ್ತೂರು ಉಪವಿಭಾಗಾಧಿಕಾರಿ. ಉಪ ಆಯುಕ್ತರು (ಕಂದಾಯ) ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನೇಮಕ.
* ರಾಜೇಶ್ ಹೆಚ್. ಡಿ. (ಕೆಎಎಸ್ ಕಿರಿಯ ಶ್ರೇಣಿ). ಉಪವಿಭಾಗಾಧಿಕಾರಿ ಚಿಕ್ಕಮಗಳೂರು. ಆಯುಕ್ತರು ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರ, ಚಿಕ್ಕಮಗಳೂರು ಹುದ್ದೆಗೆ ನೇಮಕ.
-
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications