Breaking: ಸಂಚಾರ ನಿಯಮ ಉಲ್ಲಂಘನೆ, 50% ರಿಯಾಯಿತಿ ಅವಧಿ ಫೆ. 28ರವರೆಗೆ ವಿಸ್ತರಣೆ, ನಾಳೆ ಆದೇಶ
ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50 ರಿಯಾಯಿತಿ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಲಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಬಿ.ವೀರಪ್ಪ ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 13: ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50 ರಿಯಾಯಿತಿ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಲಿದೆ.
ಹೌದು, ಫೆಬ್ರವರಿ 3ರಂದು ರಾಜ್ಯ ಸರ್ಕಾರವು ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೇಲೆ ಅರ್ಧದಷ್ಟು ರಿಯಾಯಿತಿ (50% Discount) ಆದೇಶವನ್ನು ಫೆಬ್ರವರಿ 11ಕ್ಕೆ ಸಿಮೀತವಾಗಿ ಆದೇಶಿಸಿತ್ತು. ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ಭರಪೂರ ಸ್ಪಂದನೆ ದೊರೆತಿದೆ. ಸರ್ಕಾರದ ಭೊಕ್ಕಸಕ್ಕೆ ಕೋಟಿಗಟ್ಟಲೇ ಹಣ ಹರಿದು ಬಂದಿದೆ.
ಈ ಸಂಬಂಧ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50 ರಿಯಾಯಿತಿ ಅವಧಿಯನ್ನು ರಾಜ್ಯ ಸರ್ಕಾರ ಫೆಬ್ರವರಿ 14 ರಿಂದ ಪೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಬಿ.ವೀರಪ್ಪ ಅವರು ಖಚಿತಪಡಿಸಿದ್ದಾರೆ.

ಇನ್ನೂ ಸಾಕಷ್ಟು ಸಂಚಾರ ನಿಯಮ ಉಲ್ಳಂಘನೆ (Traffic Violation case) ಪ್ರಕರಣಗಳು ತೆರವಾಗುವುದು ಬಾಕಿ ಇವೆ., ಆರ್ಥಿಕ ಹಿನ್ನೆಡೆ ಇರುವವರು ಅನೇಕ ಮಂದಿ ದಂಡ ಕಟ್ಟುವುದು ಬಾಕಿ ಇದೆ ಎನ್ನಲಾಗಿದೆ.
ಈ ರೀತಿಯ ಕೆಲವು ಕಾರಣಕ್ಕೆ ಫೆಬ್ರವರಿ 14 ರಿಂದ ಫೆಬ್ರವರಿ 28ರವರೆಗೆ ದಂಡದ ಮೇಲೆ ಶೇಕಡಾ 50 ರಿಯಾಯಿತಿ ಅವಧಿ ವಿಸ್ತರಣೆ ಮಾಡಲಿದೆ. ಈ ಕುರಿತು ರಾಜ್ಯ ಸರ್ಕಾರ ಮಂಗಳವಾರ ಫೆಬ್ರವರಿ 14ರಂದು ಅಧಿಕೃತ ಆದೇಶ ಹೊರಡಿಸಲಿದೆ. ಈ ಬಗ್ಗೆ ನಾಳೆಯೇ ತೀರ್ಮಾನವಗಲಿದೆ ಎಂದು ನ್ಯಾ. ಬಿ.ವೀರಪ್ಪ ಅವರು ಹೇಳಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications