ನಾಳೆ ಅ.28ಕ್ಕೆ ಗ್ರಾಮ ಪಂಚಾಯತಿ ಚುನಾವಣೆ, ಸರ್ಕಾರಿ ನೌಕರರಿಗೆ ರಜೆ
ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದಲ್ಲಿ ಖಾಲಿ ಇರುವ ಮತ್ತು 2022ರ ಆಗಸ್ಟ್ನಿಂದ ನವೆಂಬರ್ ಒಳಗಗೆ ಅವಧಿ ಮುಗಿದ ಗ್ರಾಮ ಪಂಚಾಯತಿಯ ಸ್ಥಾನಗಳಿಗೆ ಅಕ್ಟೋಬರ್ 28ರಂದು ನಾಳೆ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಸಂಬಂಧ ಆ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ನೌಕರರಿಗೆ ರಜೆ ನೀಡಿ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯತಿಯ ಸ್ಥಾನಗಳಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಸಾರ್ವತ್ರಿಕ/ ಉಪಚುನಾವಣೆ ಜರುಗಲಿದೆ.

ಖಾಲಿ ಸ್ಥಾನಗಳಿಗೆ ಚುನಾವಣೆ ನಡೆಯಲಿರು ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ನೌಕರರಿಗೆ 1993ರ ನಿಯಮದಡಿ 114ಪ್ರಜಾಪ್ರತಿನಿಧಿ ಕಾಯ್ದೆಯಡಿ ವೇತನ ಸಹಿತ ರಜೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಖಾನೆ, ಸಹಕಾರಿ ರಂಗದ ಸಂಘ-ಸಂಸ್ಥೆಗಳ, ವ್ಯವಹಾರಿಕ ಮತ್ತು ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಖಾಯಂ ಹಾಗೂ ದಿನಗೂಡಿ ಕೆಸಲ ಮಾಡುವ ನೌಕರರಿಗೆ ಸಿಮೀವಾಗಿ ಕಾಯ್ದೆಯಡಿ ರಜೆ ಕೊಡಲಾಗಿದೆ.

ಈ ರಜೆಯು ತುರ್ತು ಸೇವೆಗಳ ಮೇಲಿರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಹೀಗಿದ್ದರೂ ತುರ್ತು ಸೇವೆಯ ನೌಕರರಿಗೆ ಮತ ಚಾಲಾಯಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಜೊತೆಗೆ ಚುನಾವಣೆ ಕಾರ್ಯಗಳಿಗೆ ನಿಯೋಜಿತ ನೌಕರರು ಚುನಾವಣೆ ಕಾರ್ಯಕ್ಕೆ ಹಾಜರಿರುವಂತೆ ಸರ್ಕಾರದ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications