ಬನವಾಸಿ ಕದಂಬೋತ್ಸವ ವೇದಿಕೆಗೆ ಹಾನಿ: ದೂರು ದಾಖಲು
ಶಿರಸಿ, ಫೆಬ್ರವರಿ 17: ಬನವಾಸಿಯಲ್ಲಿ ನಾಳೆ(ಫೆ.18) ರಂದು ನಡೆಯಲಿರುವ ರಾಜ್ಯಮಟ್ಟದ ಕದಂಬೋತ್ಸವ ವೇದಿಕೆ ಸಿದ್ಧಪಡಿಸುತ್ತಿದ್ದ ಕೆಲಸಗಾರರ ಮೇಲೆ ಗುಂಪೊಂದು ಆಕ್ರಮಣ ಮಾಡಿ ಕಂಬಗಳನ್ನು ಕಿತ್ತು ದಾಂಧಲೆ ನಡೆಸಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣ ಕುರಿತಂತೆ ರುದ್ರಗೌಡ, ಬಸವರಾಜ, ಸಿದ್ಧಲಿಂಗೇಶ ಎಂಬ ಮೂವರನ್ನು ಬಂದಿಸಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ. ಬೆಂಗಳೂರಿನ ಕ್ಯಾಷ್ ಮೀಡಿಯಾ ಸಂಸ್ಥೆಯ ಕೆಲಸಗಾರರು ಶಾಮಿಯಾನ ಕಟ್ಟುತ್ತಿದ್ದಾನ ತಡರಾತ್ರಿ 15-20 ಗುಂಪೊಂದು ದಾಂಧಲೆ ನಡೆಸಿದ್ದು, ವೇದಿಯಲ್ಲಿದ್ದ ಕಂಬಗಳನ್ನು ಕಿತ್ತು ಹಾಕಿ, ಸಾಮಾಗ್ರಿಗಳನ್ನು ಹಾನಿ ಮಾಡಿದೆ. ಈ ವೇಳೆ ಕಾರ್ಮಿಕ ಪ್ರಕಾಶ ಬಸವಂತಪ್ಪ ಹೊಸಮನಿ ಅವರಿಗೆ ರಫೀಕ್ ಎಂಬಾತ ಕಲ್ಲಿನಿಂದ ಹೊಡೆದಿದ್ದು ಹಣೆಯಲ್ಲಿ ಗಾಯವಾಗಿದೆ.[ಶಿರಸಿ: ಬನವಾಸಿ ಕದಂಬೋತ್ಸವ ನೇರವಾಗಿ ಕಣ್ತುಂಬಿಕೊಳ್ಳಿ]

ಪೊಲೀಸರು ತಲೆಮರೆಸಿಕೊಂಡಿರುವ ರಫೀಕ್ ಮತ್ತು ಸಿದ್ದವೀರೇಶ ಎಂಬವವರ ಹಿಡಿಯಲು ತನಿಖೆಗೆ ಮುಂದಾಗಿದ್ದಾರೆ. ಅಲ್ಲದೆ ಬಂಧಿಸಿರುವ ಮೂವರನ್ನು ವಿಚಾರಣೆ ನಡೆಸುತ್ತಿರುವುದಾಗಿ ಡಿವೈಎಸ್ಪಿ ನಾಗೇಶ ಶೆಟ್ಟಿ ತಿಳಿಸಿದರು.
ನಿನ್ನೆ(ಫೆ 16) ಕದಂಬೋತ್ಸವಕ್ಕೆ ಮುನ್ನ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಮೂರು ದಿನ ಸಂಚರಿಸುವ ಕದಂಬ ಜ್ಯೋತಿಗೆ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಗುಡ್ನಾಪುರದ ಬಂಗಾರೇಶ್ವರ ದೇವಾಲಯದಲ್ಲಿ ಚಾಲನೆ ನೀಡಿದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications