ಬನವಾಸಿ ಕದಂಬೋತ್ಸವ ವೇದಿಕೆಗೆ ಹಾನಿ: ದೂರು ದಾಖಲು
ಶಿರಸಿ, ಫೆಬ್ರವರಿ 17: ಬನವಾಸಿಯಲ್ಲಿ ನಾಳೆ(ಫೆ.18) ರಂದು ನಡೆಯಲಿರುವ ರಾಜ್ಯಮಟ್ಟದ ಕದಂಬೋತ್ಸವ ವೇದಿಕೆ ಸಿದ್ಧಪಡಿಸುತ್ತಿದ್ದ ಕೆಲಸಗಾರರ ಮೇಲೆ ಗುಂಪೊಂದು ಆಕ್ರಮಣ ಮಾಡಿ ಕಂಬಗಳನ್ನು ಕಿತ್ತು ದಾಂಧಲೆ ನಡೆಸಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣ ಕುರಿತಂತೆ ರುದ್ರಗೌಡ, ಬಸವರಾಜ, ಸಿದ್ಧಲಿಂಗೇಶ ಎಂಬ ಮೂವರನ್ನು ಬಂದಿಸಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ. ಬೆಂಗಳೂರಿನ ಕ್ಯಾಷ್ ಮೀಡಿಯಾ ಸಂಸ್ಥೆಯ ಕೆಲಸಗಾರರು ಶಾಮಿಯಾನ ಕಟ್ಟುತ್ತಿದ್ದಾನ ತಡರಾತ್ರಿ 15-20 ಗುಂಪೊಂದು ದಾಂಧಲೆ ನಡೆಸಿದ್ದು, ವೇದಿಯಲ್ಲಿದ್ದ ಕಂಬಗಳನ್ನು ಕಿತ್ತು ಹಾಕಿ, ಸಾಮಾಗ್ರಿಗಳನ್ನು ಹಾನಿ ಮಾಡಿದೆ. ಈ ವೇಳೆ ಕಾರ್ಮಿಕ ಪ್ರಕಾಶ ಬಸವಂತಪ್ಪ ಹೊಸಮನಿ ಅವರಿಗೆ ರಫೀಕ್ ಎಂಬಾತ ಕಲ್ಲಿನಿಂದ ಹೊಡೆದಿದ್ದು ಹಣೆಯಲ್ಲಿ ಗಾಯವಾಗಿದೆ.[ಶಿರಸಿ: ಬನವಾಸಿ ಕದಂಬೋತ್ಸವ ನೇರವಾಗಿ ಕಣ್ತುಂಬಿಕೊಳ್ಳಿ]

ಪೊಲೀಸರು ತಲೆಮರೆಸಿಕೊಂಡಿರುವ ರಫೀಕ್ ಮತ್ತು ಸಿದ್ದವೀರೇಶ ಎಂಬವವರ ಹಿಡಿಯಲು ತನಿಖೆಗೆ ಮುಂದಾಗಿದ್ದಾರೆ. ಅಲ್ಲದೆ ಬಂಧಿಸಿರುವ ಮೂವರನ್ನು ವಿಚಾರಣೆ ನಡೆಸುತ್ತಿರುವುದಾಗಿ ಡಿವೈಎಸ್ಪಿ ನಾಗೇಶ ಶೆಟ್ಟಿ ತಿಳಿಸಿದರು.
ನಿನ್ನೆ(ಫೆ 16) ಕದಂಬೋತ್ಸವಕ್ಕೆ ಮುನ್ನ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಮೂರು ದಿನ ಸಂಚರಿಸುವ ಕದಂಬ ಜ್ಯೋತಿಗೆ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಗುಡ್ನಾಪುರದ ಬಂಗಾರೇಶ್ವರ ದೇವಾಲಯದಲ್ಲಿ ಚಾಲನೆ ನೀಡಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications